Yuvavahini

ಮೂಲ್ಕಿ

ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ

ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]

Read More

ಮೂಲ್ಕಿ ಯುವವಾಹಿನಿಯಿಂದ ಶಿಕ್ಷಕರ ದಿನಾಚರಣೆ

ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆ ಮುಲ್ಕಿ ಹಾಗೂ ಯುವವಾಹಿನಿ (ರಿ) ಮೂಲ್ಕಿ ಘಟಕ ಇವರ ಜಂಟಿ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ  ನಾರಾಯಣಗುರು ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕರಾದ ಹೇಮರಾಜ್ ಹಾಗೂ ಶ್ರೀಮತಿ ಜಯಶ್ರೀ  ಇವರನ್ನು ಶಿಕ್ಷಕ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾಯಣ ಗುರು ವಿದ್ಯಾಸಂಸ್ಥೆಯ ಸಂಚಾಲಕ […]

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!