
06-08-2022, 3:30 PM
ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]
Read More

17-07-2022, 2:54 AM
ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]
Read More

03-07-2022, 2:54 PM
ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]
Read More

19-03-2022, 4:13 PM
ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]
Read More

08-03-2022, 5:00 AM
ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ […]
Read More

30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
Read More

18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
Read More

14-11-2019, 3:49 PM
ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]
Read More

27-10-2019, 2:39 AM
ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]
Read More

13-09-2019, 10:35 AM
ಶ್ರೀ ನಾರಾಯಣ ಗುರು ಜಯಂತಿಯ ಸಂದರ್ಭದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸನ್ನಿಧಾನದಲ್ಲಿ ಶ್ರೀ ನಾರಾಯಣ ಗುರು ವರ್ಯರಿಗೆ ಮುಲ್ಕಿ ಯುವವಾಹಿನಿ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. Attachments area
Read More