19-07-2026, 3:00 PM
ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]
Read More
21-06-2026, 6:00 PM
ಬಜಪೆ, ಜೂನ್ 21 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 21ರಂದು ಸ್ವಾಮಿಲಪದವಿನ “ದೇಜಮ್ಮ” ನಿವಾಸದಲ್ಲಿ ಆಯೋಜಿಸಲಾಯಿತು. ಯುವವಾಹಿನಿ ಬಜಪೆ ಘಟಕದ ಮಾರ್ಗದರ್ಶಕರಾಗಿರುವ ಹಿರಿಯ ಸಮಾಜಸೇವಕ ಹಾಗೂ ಪರಿಸರ ಪ್ರೇಮಿಯಾದ ಸುಕುಮಾರ್ ಸಾಲ್ಯಾನ್ ಅವರ ನಿವಾಸದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಕುಮಾರ್ ಸಾಲ್ಯಾನ್ ಅವರು, […]
Read More
21-06-2026, 11:00 AM
ಬಜಪೆ, ಜೂನ್ 21 : ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ಲೈಟ್ ಹೌಸ್ ರಾಜಯೋಗ ಮೆಡಿಟೇಶನ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಜೂನ್ 21ರಂದು ದುರ್ಗಾ ಬಜಪೆ,ರೆಸಿಡೆನ್ಸಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಗ ಸಮಿತಿಯ ಸಂಚಾಲಕಿ ರೇವತಿ ಸನಿಲ್ ಅವರು, ಇಂದಿನ ಒತ್ತಡದ ಜೀವನಶೈಲಿಯಿಂದ ದೂರ […]
Read More
08-06-2026, 8:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಜೂನ್ ತಿಂಗಳ ಮನೆ-ಮನೆ ಭಜನಾ ಸಂಕೀರ್ತನೆಯು ದಿನಾಂಕ 08-06-2026 ರಂದು ಸಂಜೆ 6.30 ರಿಂದ 7.30 ಗಂಟೆಯವರೆಗೆ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಘಟಕದ ಸದಸ್ಯರಾದ ರೂಪಾ ಸತೀಶ್ ಹಾಗೂ ಕುಮಾರಿ ಜೀವಿತ ಅವರ ನಿವಾಸ “ಶ್ರೀ ವೈಭವ ಲಕ್ಷ್ಮೀ”, ಅಂಬಿಕಾ ನಗರ, ಸುಂಕದಕಟ್ಟೆ, ಬಜಪೆ ಇಲ್ಲಿ ಭಜನಾ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನಡೆಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಪೂಜಾ ಕಿರಣ್, ದ್ವಿತೀಯ ಉಪಾಧ್ಯಕ್ಷರಾದ ಶರ್ಮಿಳಾ ಚಂದ್ರಶೇಖರ್, […]
Read More
30-05-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]
Read More
26-05-2026, 1:00 PM
ಬಜಪೆ, ಮೇ 26: ಯುವವಾಹಿನಿ (ರಿ.) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಹಾಗೂ ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು 26-05-2026 ರಂದು ನಾರಾಯಣ ಗುರು ಸಮುದಾಯ ಭವನ, ಬಜಪೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳೊಂದಿಗೆ ಅಂಚೆ ಕಚೇರಿಯ […]
Read More
24-05-2026, 9:00 PM
ಬಜಪೆ, ಮೇ 24: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸದಸ್ಯರ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಉದ್ದೇಶದಿಂದ 24-05-2026 ರಂದು ಒಂದು ದಿನದ ಸ್ನೇಹ ಪ್ರವಾಸವನ್ನು “ಕಿಂಗ್ ಆಫ್ ಕಿಂಗ್ಸ್” ವಾಟರ್ ಪಾರ್ಕ್ಗೆ ಆಯೋಜಿಸಲಾಯಿತು. ಪ್ರವಾಸದಲ್ಲಿ ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 33 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿವಿಧ ಮನರಂಜನಾ ಚಟುವಟಿಕೆಗಳು […]
Read More
17-05-2026, 8:00 PM
ಬಜಪೆ: ಯುವವಾಹಿನಿ ಬಜಪೆ ಘಟಕದ ವತಿಯಿಂದ ಮೇ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 17.05.2026 ರಂದು ಸಂಜೆ 6.00 ರಿಂದ 7.30 ರವರೆಗೆ ಅತ್ಯಂತ ಶ್ರದ್ಧಾ-ಭಕ್ತಿಭಾವದಿಂದ ಜರಗಿತು. ಘಟಕದ ಮಾಜಿ ಅಧ್ಯಕ್ಷರಾದ ದೇವರಾಜ್ ಅಮೀನ್ ಹಾಗೂ ಕಾರ್ಯದರ್ಶಿ ಸುಚಿತ ದೇವರಾಜ್ ದಂಪತಿಗಳ ನಿವಾಸವಾದ ಬಜಪೆ-ಕಟೀಲ್ ರಸ್ತೆಯ “ಶಿವಗಿರಿ” ಯಲ್ಲಿ ಈ ಭಕ್ತಿಪೂರ್ವಕ ಭಜನಾ ಸೇವೆ ನೆರವೇರಿತು. ದೇವರಾಜ್ ಅಮೀನ್ ಅವರ ತಂದೆ-ತಾಯಿಯವರ 45ನೇ ವಿವಾಹ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಈ ವಿಶೇಷ ಭಜನಾ […]
Read More
16-05-2026, 9:00 PM
ಬಜಪೆ : ಶನೀಶ್ವರ ಜಯಂತಿ ಪ್ರಯುಕ್ತ ದಿನಾಂಕ 16.05.2026 ರಂದು ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವಿಶೇಷ ಭಜನಾ ಸಂಕೀರ್ತನೆ ಹಾಗೂ ಸ್ವಯಂಸೇವಾ ಕಾರ್ಯಕ್ರಮಗಳು ಅತ್ಯಂತ ಭಕ್ತಿ-ಭಾವದಿಂದ ಜರಗಿದವು. ಬೆಳಿಗ್ಗೆ 6.30 ರಿಂದ 8.00 ಗಂಟೆಯವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಬಜಪೆ ಘಟಕದ ಸದಸ್ಯರ ಜಂಟಿ ಆಶ್ರಯದಲ್ಲಿ ಸುಶ್ರಾವ್ಯ ಭಜನಾ ಸಂಕೀರ್ತನೆ ಭಕ್ತಿಪೂರ್ವಕವಾಗಿ ನೆರವೇರಿತು. ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡ ಸದಸ್ಯರು ಕ್ಷೇತ್ರದಲ್ಲಿ ಮುಂಜಾನೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪೂಜಾ […]
Read More
29-04-2026, 1:30 PM
ಬಜಪೆ : ದಿನಾಂಕ 29.04.2026 ರಂದು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಬಜಪೆ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ, ಉರಿಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಈ ಸಮಯದಲ್ಲಿ ದೇವಿಯ ದರ್ಶನಕ್ಕಾಗಿ ಆಗಮಿಸಿದ ಭಕ್ತರಿಗೆ ತಂಪಾದ ಪಾನಕವನ್ನು ವಿತರಿಸುವ ಸೇವೆಯನ್ನು ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನೆರವೇರಿಸಲಾಯಿತು. ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಹಾಗೂ ಜ್ಯೋತಿ ನಾರಾಯಣ ಪೂಜಾರಿ ಅವರು ಪಾನಕ ಸೇವೆಗೆ ಚಾಲನೆ ನೀಡಿದರು. ಯುವವಾಹಿನಿ ಬಜಪೆ ಘಟಕವು […]
Read More