Yuvavahini

ಬಜಪೆ

ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]

Read More

ಯುವವಾಹಿನಿ ಬೆಂಗಳೂರು ಹಾಗೂ ಮಂಗಳೂರು ಘಟಕಗಳಿಗೆ ಪ್ರಶಸ್ತಿ

ಬಜಪೆ‌ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ‌ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ‌ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]

Read More

ರಸಗೀತಾ – 2018

ಬಜಪೆ‌ : ಸಮಾಜ‌ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ‌ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆ

ಬಜಪೆ : ದಿನಾಂಕ 03.10.2018 ರಿಂಡ್ 05.10.2018 ರವರೆಗೆ ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 48 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ, ಅರವಿಪುರಂ ದೇವಸ್ತಾನ, ಕನ್ಯಾಕುಮಾರಿಯ ದೇವಿ ದರ್ಶನ, ಮಾರುತಮಲೈ ಬೆಟ್ಟ, ಕನ್ಯಾಕುಮಾರಿ, ಅನಂತ ಪದ್ಮನಾಭ ದರ್ಶನದೊಂದಿಗೆ ಯಾತ್ರೆ ಸಮಾಪನಗೊಂಡಿತು […]

Read More

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಪೆರ್ಮುದೆ -ಎಕ್ಕಾರು : ಸಮಾಲೋಚನಾ ಸಭೆ

ಪೆರ್ಮುದೆ -ಎಕ್ಕಾರು ; ದಿನಾಂಕ 16 .09 .18 ರಂದು ಭಾನುವಾರ ಪೆರ್ಮುದೆ -ಎಕ್ಕಾರು ಇಲ್ಲಿ ಯುವವಾಹಿನಿಯ ನೂತನ ಘಟಕ ರಚಿಸುವ ನಿಟ್ಟಿನಲ್ಲಿ ಸಮಲೋಚನಾ ಸಭೆಯು ಬ್ರಹ್ಮಶ್ರೀ ನಾರಾಯಣಗುರು ಸಂಘ ಎಕ್ಕಾರು -ಪೆರ್ಮುದೆ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಕೆಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ಉಪಾದ್ಯಕ್ಷರಾದ ನರೇಶ್ ಸಸಿಹಿತ್ಲು, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ,ಯುವಸಿಂಚನ ಸಂಪಾದಕ ರಾಜೇಶ ಸುವರ್ಣ , ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ ಮಧು […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!