24-01-2026, 10:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]
Read More
21-10-2025, 2:20 PM
ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 24/09/2025 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ ನೆರವೇರಿಸಲಾಯಿತು.
Read More
19-10-2025, 3:31 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.
Read More
19-09-2025, 8:00 AM
ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]
Read More
16-09-2025, 7:14 PM
ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಾಗಿ ನಿಸ್ವಾರ್ಥವಾಗಿ ಸೇವೆಗೈಯುತ್ತಿರುವ ಘಟಕದ ಸಕ್ರಿಯ ಐವರು ಸದಸ್ಯರಾದ ಶ್ರೀಮತಿ ಸಂಧ್ಯಾ ಕುಳಾಯಿ, ಶ್ರೀ ಯೋಗೀಶ್ ಪೂಜಾರಿ, ಶ್ರೀಮತಿ ರೂಪಾವತಿ, ಡಾ. ಶಿಲ್ಪಾ ದಿನೇಶ್ ಮತ್ತು ಶ್ರೀಮತಿ ಪೂಜಾ ಕಿರಣ್ ರವರನ್ನು ಗೌರವಿಸಲಾಯಿತು.
Read More
14-09-2025, 3:58 PM
ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರ ಮನೆಯಲ್ಲಿ ಅವರ ಮಾತೃಶ್ರೀಯವರಾದ ಶ್ರೀಮತಿ ಸುಲೋಚನಿ ಪೂಜಾರಿ ಇವರಿಗೆ ಗೌರವಿಸುವುದರ ಮೂಲಕ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಶೇಖರ್ ಮಾಜಿ ಅಧ್ಯಕ್ಷರುಗಳನ್ನು ಮತ್ತು ಸದಸ್ಯರುಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಹಿಳಾ ನಿರ್ದೇಶಕಿ ಶ್ರೀಮತಿ ಶಿಲ್ಪಾ ದಿನೇಶ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಚರಣೆಯ ಬಗ್ಗೆ ಮಹತ್ವಪೂರ್ಣವಾದ ಸಂದೇಶ ನೀಡುತ್ತಾ, ಕಳೆದ ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘಟಕದ ಸದಸ್ಯರ ಹಿರಿಯರಾದ […]
Read More
28-07-2024, 7:04 AM
ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ “ಆಟಿದ ನೆಂಪು” ಕಾರ್ಯಕ್ರಮವು 28-07-2024 ಭಾನುವಾರ ಬಜಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ ಪ್ರಾಂಶುಪಾಲರು ಡಾ.ಲತಾ ಆರ್. ಕೋಟ್ಯಾನ್ ತುಳುನಾಡ ಸಂಸ್ಕೃತಿ ಬಿಂಬಿಸುವ ಚೆನ್ನೆ ಮನೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಬಜಪೆ ಘಟಕದ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಶ್ಲಾಘನೀಯ ಮಾತನ್ನಾಡಿದರು. ಸಂದೇಶ್ ಕುಮಾರ್ ಬಡಗಬೆಳ್ಳೂರು ನಾರಾಯಣ ಗುರುಗಳ ಭಕ್ತಿಗೀತೆ ಟ್ರೈಲರ್ ಬಿಡುಗಡೆಗೊಳಿಸಿ […]
Read More
16-06-2024, 3:11 PM
ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ […]
Read More
06-06-2024, 4:25 PM
ಮಂಗಳೂರು : ಯುವವಾಹಿನಿ (ರಿ) ಬಜಪೆ ಘಟಕ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ವತಿಯಿಂದ ಜೂನ್ 16 ರ ಭಾನುವಾರದಂದು ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ “ಬಲೆ ದೈ ನಡ್ಕ” ಎಂಬ ಕಾರ್ಯಕ್ರಮವು ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ. ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಮತ್ತು ಯುವವಾಹಿನಿ (ರಿ) ಬಜಪೆ ಘಟಕದ ಅಧ್ಯಕ್ಷರಾದ […]
Read More
14-04-2024, 4:35 PM
ಬಜಪೆ: ಬಿಸು ಪರ್ಬ ಆಚರಣೆಯನ್ನು ದಿನಾಂಕ 14-04-2024 ರಂದು ನಾರಾಯಣ ಗುರು ಸಮುದಾಯ ಭವನ ಬಜಪೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ರಹ್ಮ ಶ್ರೀ ಗುರುವರ್ಯರಿಗೆ ಮೊದಲು ಪೂಜೆ ಸಲ್ಲಿಸಿ ತದನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಶಿವರಾಮ್ ಕೋಟ್ಯಾನ್ ಪೆರ್ಮುದೆ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಇವರು ಮಾತನಾಡಿ ನಮ್ಮ ಹಿಂದೂ ಸಂಪ್ರದಾಯದಲ್ಲಿ ಹೊಸ ವರುಷ ಆಚರಿಸುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಮುಂದಿನ […]
Read More