ಮನೆ ಮನೆ ಭಜನೆ
23-02-2024, 5:52 PM
ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.
23-02-2024, 5:52 PM
ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.
27-09-2022, 2:12 PM
ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
17-07-2022, 2:34 PM
ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]
04-07-2022, 2:24 PM
ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]
13-03-2022, 11:00 AM
ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]
19-10-2019, 4:57 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ.)ಬಜಪೆ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ “ಜೀವನ ಕೌಶಲ್ಯ ತರಬೇತಿ” ಕಾರ್ಯಗಾರವು ತಾರೀಕು 19.10.19ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಅನ್ಸಾರ್ ಪ್ರೌಢಶಾಲೆ ಬಜಪೆ ಇಲ್ಲಿ ನಡೆಯಿತು. ಅನ್ಸಾರ್ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ(ಸಂಚಾಲಕರು,ಎಸ್,ಎನ್,ಎಸ್ ಶಿಕ್ಷಣ ಪ್ರತಿಷ್ಠಾನ ಸುಂಕದಕಟ್ಟೆ) ಇವರು ನೆರವೇರಿಸಿ ಉದ್ಘಾಟನ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಸುವರ್ಣ ಹಾಗೂ […]
10-09-2019, 4:56 PM
ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ . 09/09/19 […]
28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
21-06-2019, 4:33 PM
ಬಜಪೆ : ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯು ಒಂದು ಘಂಟೆಗಳ ಕಾಲ ಯೋಗ ತರಗತಿಯನ್ನು ನಡೆಸಿಕೊಟ್ಟಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕರ್ನಾಟಕ ನೇತ್ರಾವತಿ ವಲಯ ಇದರ ಜಿಲ್ಲಾ ಸಹಸಂಚಾಲಕರಾದ ಅಶೋಕ್ ಹಾಗೂ ಕರ್ನಾಟಕ ನೇತ್ರಾವತಿ ವಲಯ ಇದರ ಮಹಾಲಿಂಗೇಶ್ವರ ವಲಯದ ಸಂಚಾಲಕರಾದ ದಾಮೋದರ ಇವರು ಯೋಗದ […]