Yuvavahini

ಬಜಪೆ

ಭಜನಾ ಸಂಕೀರ್ತನೆ ಕಾರ್ಯಕ್ರಮ

ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ, ಬಜಪೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು. ದಿನಾಂಕ 28-04-2026, ಮಂಗಳವಾರ ಸಂಜೆ 5.00ರಿಂದ 8.00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಭಜನಾ ಸಂಚಾಲಕರಾದ ದಿವ್ಯ ಸುನಿಲ್, ಸಹ ಸಂಚಾಲಕರಾದ ವಿನೋದ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು […]

Read More

“ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ”

ಬಜಪೆ: ಯುವವಾಹಿನಿ ಬಜಪೆ ಘಟಕವು ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಪ್ರತಿ ವರ್ಷವೂ ಹಿಂದೂ ಸಂಪ್ರದಾಯದ ಬಿಸು ಹಬ್ಬವನ್ನು ಆಚರಿಸುತ್ತ ಬರುತ್ತಿರುವುದು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ತಿಳಿಸುವಲ್ಲಿ ಉತ್ತೇಜನ ನೀಡುವಂತಾಗಿದೆ. ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ ಎಂದು ಬಜಪೆ ಶನೀಶ್ವರ ದೇವಸ್ಥಾನದ ಅರ್ಚಕರಾದ ಅಭಿಜಿತ್ ಆನಂದ್ ಅವರು ಹೇಳಿದರು. ಅವರು ಏಪ್ರಿಲ್ 26, 2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆ ಇಲ್ಲಿ ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]

Read More

ಪ್ರೇಕ್ಷಕರ ಮನಸೂರೆಗೊಂಡ ಯುವವಾಹಿನಿ (ರಿ) ಬಜಪೆ ಘಟಕದ ಕಲಾ ಪ್ರದರ್ಶನ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಬಜಪೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.

Read More

ಯುವವಾಹಿನಿ (ರಿ) ಬಜಪೆ ಘಟಕದ ವತಿಯಿಂದ ಸ್ವಯಂಸೇವೆ

ಕೆಂಜಾರು: ಪೇಜಾವರ ಮಾಗಣೆ ಶ್ರೀ ಸಾರಬಳಿ ಧೂಮಾವತಿ ದೈವಸ್ಥಾನದಲ್ಲಿ ಜೀರ್ಣೋದ್ಧಾರಗೊಂಡ ನೂತನ ಸನ್ನಿಧಿಯಲ್ಲಿ ಜುಮಾದಿ ಬಂಟ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾಪನೆ ಹಾಗೂ ಕಲಶೋತ್ಸವವು ಏಪ್ರಿಲ್ 10ರಂದು ಭಕ್ತಿಭಾವದಿಂದ ನಡೆಯಿತು. ಊರ-ಪರವೂರ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಬಳಿಕ ದೈವಗಳ ಪ್ರಸಾದವನ್ನು ಸ್ವೀಕರಿಸಿ ಕೃಪೆಗೆ ಪಾತ್ರರಾದರು.

Read More

ಯುವವಾಹಿನಿ (ರಿ.) ಬಜಪೆ ಘಟಕದಿಂದ ‘ಮನೆ ಮನೆ ಭಜನಾ ಸಂಕೀರ್ತನೆ’

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಏಪ್ರಿಲ್ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 06-04-2026 ರಂದು ಸೋಮವಾರ ಸಂಜೆ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಜರುಗಿತು. ​ಘಟಕದ ಸಮಾಜ ಸೇವಾ ನಿರ್ದೇಶಕರಾದ ಜಯರಾಮ ಪೂಜಾರಿ ಅವರ ನೂತನ ಗೃಹ ಪ್ರವೇಶದ ಪ್ರಥಮ ವರ್ಷದ ಆಚರಣೆಯ ಪ್ರಯುಕ್ತ, ಅವರ ನಿವಾಸದಲ್ಲಿ ಈ ಭಜನಾ ಸೇವೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ 6.30 ರಿಂದ 7.30 ರವರೆಗೆ ನಡೆದ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.​ಕಾರ್ಯಕ್ರಮದಲ್ಲಿ ಬಜಪೆ ಘಟಕದ […]

Read More

ಕರ್ತವ್ಯ ತಿಳಿದು ಕಾರ್ಯನಿರ್ವಹಿಸಿದಾಗ ಸಂಘಟನೆ ಬಲಿಷ್ಠ : ವಿದ್ಯಾ ರಾಕೇಶ್

ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು […]

Read More

ಹಿರಿಯ ಮಹಿಳೆಯ ಗೌರವಿಸಿ ಮಹಿಳಾ ದಿನಾಚರಣೆ

ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]

Read More

ಯುವವಾಹಿನಿ (ರಿ.) ಬಜಪೆ ಘಟಕದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ […]

Read More

12ನೇ ವರ್ಷದ ಪದಗ್ರಹಣ ಸಮಾರಂಭ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ 12ನೇ ವರ್ಷದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮಾರ್ಚ್ 8, 2026 ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರುಗಳ ಪೂಜೆಯೊಂದಿಗೆ ಆರಂಭಗೊಂಡು . ಘಟಕದ 11ನೇ ವರ್ಷದ ಸವಿ ನೆನಪಿಗಾಗಿ ಸಭಾಭವನಕ್ಕೆ ಕೊಡುಗೆಯಾಗಿ ನೀಡಲಾದ ಶುದ್ಧ ಬಿಸಿ ಮತ್ತು ತಂಪು ನೀರಿನ ಘಟಕವನ್ನು ಎಲ್.ವಿ. ಅಮೀನ್ ಉದ್ಘಾಟಿಸಿದರು.ಸಭಾ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಕಾರ್ಯದರ್ಶಿ ಶರ್ಮಿಳಾ ಚಂದ್ರಶೇಖರ್ ಅವರು ಘಟಕದ ಕಳೆದ […]

Read More

ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆ

ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್ ಕಾರ್ಯದರ್ಶಿ : ಸುಚಿತಾ ದೇವರಾಜ್ ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್ ಕೋಶಾಧಿಕಾರಿ : ಸಂದೀಪ್ ಪೂಜಾರಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್ ಮಹಿಳಾ ಸಂಘಟನಾ ನಿರ್ದೇಶಕರು : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!