27-08-2018, 3:36 PM
ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
27-08-2018, 8:56 AM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]
Read More
17-08-2018, 2:51 PM
ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
12-08-2018, 2:40 PM
. ಬಜ್ಪೆ: ವ್ಯವಸಾಯ ಮತ್ತು ಕೃಷಿಯೊಂದಿಗೆ ಆಟಿ ತಿಂಗಳಿಗೆ ಅತೀ ಹತ್ತಿರದ ಸಂಭಂದವಿದೆ. ಆಹಾರ ಅನುಷ್ಠಾನಗಳಲ್ಲಿ ಪ್ರತಿ ತಿಂಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಪ್ರಕೃತಿ, ಭೂಮಿ ಮತ್ತು ನಮ್ಮ ಈ ಜೀವ, ದೇಹದ ನಡುವೆ ಅತೀಯಾದ ಸಂಭಂದವಿರುವುದು ಆಟಿ ತಿಂಗಳಲ್ಲಿ. ಈ ತಿಂಗಳಲ್ಲಿ ನಾವೇನನ್ನ ಆಹಾರ ಪಥ್ಯಗಳಾಗಿ ಸ್ವೀಕರಿಸುತ್ತೇವೆ, ಪ್ರಕೃತಿ ಭೂಮಿಗೂ ಅದನ್ನು ಉಣಬಡಿಸಿ ಸಮ ತೋಲನವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಈ ಹಿಂದಿನ ದಿನ ಮಾನಗಳಲ್ಲಿ ಅವಶ್ಯವಾಗಿ ಆಟಿ ತಿಂಗಳಲ್ಲಿ ಸೇವಿಸಬೇಕಾದ ಆಹಾರವು ಔಷಧವಾಗಿ ಇಡೀ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
14-07-2018, 8:18 AM
ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]
Read More
10-06-2018, 2:52 AM
ಬಜ್ಪೆ : ತಾ. 10.06.18 ಭಾನುವಾರ ಯುವವಾಹಿನಿ(ರಿ) ಬಜ್ಪೆ ಘಟಕದ ಸದಸ್ಯರಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಜ್ಪೆ ಸಮೀಪದ ಮುಂಡಾರು ಇಲ್ಲಿರುವ ಹಿಂದೂ ರುದ್ರ ಭೂಮಿಯ ಪರಿಸರ ಸ್ವಚ್ಛಗೊಳಿಸಿ, ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಶ್ರೀಯುತ ರಾಘವೇಂದ್ರ ಆಚಾರ್, ಮಾಲಕರು, ಶಾಂತಿ ಭವನ ಬಜ್ಪೆ ಮತ್ತು ಡಾ|| ಜಯರಾಮ್ ಶೆಟ್ಟಿ, ಖ್ಯಾತ ಮಕ್ಕಳ ತಜ್ಞರು, ಬಜ್ಪೆ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ವಿವಿಧ ಜಾತಿಯ ಸುಮಾರು 100 ಗಿಡಗಳನ್ನು […]
Read More
15-04-2018, 3:30 PM
ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]
Read More
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More
18-03-2018, 2:58 PM
ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]
Read More