05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
08-04-2018, 3:38 PM
ಬೆಳ್ತಂಗಡಿ : ತರಬೇತಿಯಿಂದ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯ, ವಿದ್ಯಾರ್ಥಿಗಳು ಕಠಿಣ ತರಬೇತಿಯಿಂದ ನಿಶ್ಚಿತವಾದ ಗುರಿ ತಲುಪಲು ಸಾಧ್ಯ ಎಂದು ಶಾಸಕ ಕೆ.ವಸಂತ ಬಂಗೇರ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ಬೆಳಕು : ಎಸ್.ಎಸ್.ಎಲ್.ಸಿ ನಂತರ ಮುಂದೇನು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಯಾವುದನ್ನು ಆಯ್ಕೆ ಮಾಡಿಕೊಂಡಾಗ ಯಾವ ಹಂತಕ್ಕೆ ತಲುಪಲು ಸಾಧ್ಯ ಎಂಬುವುದಕ್ಕೆ ತರಬೇತಿ ಅಗತ್ಯ ಎಂದು […]
Read More
11-02-2018, 3:42 PM
ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]
Read More
17-12-2017, 4:25 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಮಚ್ಚಿನ ಹಾಗೂ ಕಾರ್ಯದರ್ಶಿಯಾಗಿ ಜಯರಾಜ್ ನಡಕ್ಕರ ಆಯ್ಕೆಯಾಗಿದ್ದಾರೆ.
Read More
17-12-2017, 3:14 PM
ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು . ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
30-08-2017, 10:46 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]
Read More
02-08-2017, 1:34 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಅಗ್ರಹ. ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ. ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ […]
Read More
09-07-2017, 12:46 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]
Read More
16-06-2017, 8:58 AM
ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ ,ರಾಜರಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತಹದ್ದಲ್ಲ, ಸೋದರರಿಂದ ಭಾಗಮಾಡಿಕೊಳ್ಳುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ. ಆದ್ದರಿಂದ ಸಕಲ ದಾನಕ್ಕಿಂತಲೂ ವಿದ್ಯಾದಾನವೇ ಶ್ರೇಷ್ಠವಾದುದು. ಶಿಕ್ಷಣಕ್ಕೆ ಬಡತನ, ಆರ್ಥಿಕತೆ, ಇತರ ಬದುಕಿನ ಜಂಜಾಟಗಳು ಯಾವುದೂ ಅಡ್ಡಿ ಬರಬಾರದು ಎಂಬ ನೆಲೆಯಲ್ಲಿ ಕಲಿಯಲು ಹಂಬಲಿಸುವ ಯುವ ಮನಸ್ಸು ಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಮಾಜದ ಅಂಚಿಗೆ ತಳ್ಳಲ್ಪಟ್ಟ ಶೋಷಿತರ ,ಧಮನಿರತರ, ನೋವಿಗೆ ಸ್ಪಂದನೆ ನೀಡುವ ಕೆಲಸ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ […]
Read More