08-06-2017, 8:57 AM
ಜೂನ್ 2 ರಂದು ಬೆಳ್ತಂಗಡಿ ಸಂತೆಕಟ್ಟೆ ಸಮೀಪದ ತಿಮ್ಮಪ್ಪ ಪೂಜಾರಿಯನ್ನು ಸ್ಥಳೀಯ ನಿವಾಸಿ ಕಾಲೇಜು ವಿದ್ಯಾರ್ಥಿ ಚಂದ್ರಶೇಖರ ಬೀಕರವಾಗಿ ಕೊಲೆಗೈದಿದ್ದಾನೆ. ಯುವಜನರು ಗಾಂಜ ಸೇರಿದಂತೆ ಮಾದಕ ವ್ಯಸನಗಳಿಗೆ ಬಲಿಯಾಗಿ ಅಡ್ಡ ದಾರಿ ಹಿಡಿಯುತ್ತಿದ್ದಾರೆ. ಕೊಲೆ ಅತ್ಯಾಚಾರದಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಣ್ಣ ಪುಟ್ಟ ವಿಚಾರಗಳಿಗೂ ಕೊಲೆ ಮಾಡುತ್ತಿರುವುದು ಅತ್ಯಂತ ಆತಂಕಕಾರಿ. ಕೊಲೆಯಾದ ತಿಮ್ಮಪ್ಪ ಪೂಜಾರಿಯವರ ಪತ್ನಿ ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು.ಪತ್ನಿಗೆ ಸರಕಾರಿ ಉದ್ಯೋಗದ ಜತೆಗೆ ಮಕ್ಜಳ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಬೆಳ್ತಂಗಡಿ […]
Read More
20-05-2017, 1:44 PM
ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ ಸಾಂತ್ವನ ನಿಧಿ 50,000/- ರೂಪಾಯಿಗಳ ಚೆಕ್ಕುನ್ನು ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]
Read More
11-05-2017, 7:23 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 11/04/2017 ರಿಂದ 11.05.2017 ರವರೆಗೆ ಯುವವಾಹಿನಿ ಸಂಚಾಲನ ಸಮಿತಿ ಮೂಡುಕೋಡಿ ಮತ್ತು ಸೇವಾ ಭಾರತಿ ಮೂಡುಕೋಡಿ ಇದರ ಜಂಟಿ ಸಹಯೋಗದೊಂದಿಗೆ ಒಂದು ತಿಂಗಳ ಕಾಲ ಮೂಡುಕೋಡಿ ಶ್ರೀರಾಮ ಮಂದಿರದಲ್ಲಿ ಹೊಲಿಗೆ ತರಬೇತಿ ಶಿಬಿರವು ಜರುಗಿತು. ದಿನಾಂಕ 11.05.2017 ರಂದು ಸಮಾರೋಪ ಸಮಾರಂಭವು ಯುವವಾಹಿನಿ ಸಂಚಾಲನ ಮೂಡುಕೋಡಿಯ ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು..ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ […]
Read More
09-04-2017, 6:32 AM
ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]
Read More
12-03-2017, 5:54 AM
ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]
Read More
12-03-2017, 5:43 AM
ಇಂದು ಬಡವರ ಮಕ್ಕಳು ಸಹ ಶಿಕ್ಷಣ ಪಡೆಯಲು ಅವಕಾಶ ಇದೆ. ಪೋಷಕರು ಇದನ್ನು ಮನಗಂಡು ಮಕ್ಕಳ ವಿದ್ಯೆಗೆ ಪ್ರಾಮುಖ್ಯ ನೀಡಬೇಕು ವಿದ್ಯಾರ್ಜನೆಯಿಂದ ವಂಚಿಸಿದರೆ ದೇವರ ಶಾಪಕ್ಕೆ ಗುರಿಯಾಗುವಿರಿ ಎಂದು ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ ವಸಂತ ಬಂಗೇರ ತಿಳಿಸಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮೂಡುಕೋಡಿ ಗ್ರಾಮದ ಬಿಲ್ಲವ ಭಾಂದವರಿಗೆ ನಾರಾಯಣಗುರು, ಕೋಟಿ ಚೆನ್ನಯ, ಕಿಮ್ಮಲೆ ನಾಗಬ್ರಹ್ಮರ ಉಚಿತ ಭಾವಚಿತ್ರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಿ […]
Read More
20-11-2016, 11:21 AM
ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]
Read More
20-11-2016, 5:58 AM
ಯುವವಾಹಿನಿಯ ಪ್ರತಿಷ್ಠಿತ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ’ಡೆನ್ನನ ಡೆನ್ನನ’ ಕಾರ್ಯಕ್ರಮವು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸಿದ ಯುವವಾಹಿನಿ (ರಿ) ಬೆಳ್ತಗಂಡಿ ಘಟಕದ ಸರ್ವ ಸದಸ್ಯರು.
Read More
16-09-2016, 5:11 AM
ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]
Read More
11-09-2016, 5:14 AM
ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]
Read More