24-02-2019, 3:22 PM
ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]
Read More
17-01-2019, 3:41 AM
ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಮುಖ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಡುವ ಗೊಂದಲ, ಭಯವನ್ನು ನಿವಾರಿಸುವ ನೆಲೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸ್ಮಿತೇಶ್ ಎಸ್.ಬಾರ್ಯ ಅವರು ಬರೆದಿರುವ ‘ದೀವಿಗೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನೆರವೇರಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾಗಿರುವ ಜಯಂತ್ ನಡುಬೈಲು ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಘಟಕದ […]
Read More
18-12-2018, 4:46 PM
ಬೆಳ್ತಂಗಡಿ : ಮೂಂಡೂರು ಗ್ರಾಮದ ಪರನೀರು ಯೋಗೀಶ್ ಯಾನೆ ಗೋಪಾಲ್ ಇವರು ಬಸ್ ಅಪಘಾತಕ್ಕಿಡಾಗಿ ಬಲ ಕಾಲನ್ನು ಕಳೆದುಕೊಂಡಿದ್ದು ಇವರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಅತಿಥಿಗಳು ಹಾಗೂ ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಮತ್ತು ಮಾಜಿ ಶಾಸಕರಾದ ಕೆ ವಸಂತ ಬಂಗೇರರು ನೀಡಿದ 10000.00 ಮೊತ್ತವನ್ನು ಒಟ್ಟು ಸೇರಿಸಿ 50000.00 ರೂಪಾಯಿ ಸ್ವಾಂತ್ವನ ನಿಧಿಯನ್ನು ದಿನಾಂಕ 18.12.2018 ರಂದು ಮಾಜಿ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಯುವವಾಹಿನಿ ಸಂಘಟನೆಯು […]
Read More
16-12-2018, 4:19 PM
ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]
Read More
11-12-2018, 3:35 PM
ಬೆಳ್ತಂಗಡಿ: ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ಸಂಚಾಲನ ಸಮಿತಿ ಓಡಿಲ್ನಾಳ ಇದರ ವತಿಯಿಂದ ಬೈನ್ ಹ್ಯಾಮರೇಜ್ಗೆ ತುತ್ತಾಗಿ ಕೋಮಾ ಸ್ಥಿತಿಯಲ್ಲಿ ಕೆಎಂಸಿ ಹಾಸ್ಪಿಟಲ್ನಲ್ಲಿ ಕಳೆದ 25 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿರುವ ಚಂದ್ರಶೇಖರ ಪೂಜಾರಿ ಸುದೆಬೈಲು ಓಡಿಲ್ನಾಳ ಇವರಿಗೆ ರೂಪಾಯಿ 15,750.00 ಸ್ವಾಂತ್ವನ ನಿಧಿಯನ್ನು ಚಂದ್ರಶೇಖರ್ ಪೂಜಾರಿ ಇವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಸಂಚಾಲನ ಸಮಿತಿಯ ಕಾರ್ಯದರ್ಶಿ ನಾಗೇಶ್ ಓಡಿಲ್ನಾಳ, ಘಟಕದ ಸಲಹೆಗಾರರದ ರಮಾನಂದ ಸಾಲಿಯಾನ್ […]
Read More
09-12-2018, 3:38 PM
ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]
Read More
08-12-2018, 8:52 AM
ಬೆಳ್ತಂಗಡಿ : ಶಾಂತ ಸ್ವಭಾವದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗುಹೋಗುಗಳ ಘಟನೆಗಳನ್ನು ಒಂದು ಚೌಕಟ್ಟಿನಲ್ಲಿ ಬರಹದ ರೂಪಕ್ಕೆ ತಂದರು ಅವರ ಬರಹ ತೀಕ್ಷ್ಣತೆ ಹಾಗೂ ನಿರ್ಭೀತಿಯಿಂದ ಕೂಡಿತ್ತು ಅವರು ಯಾರ ಮುಲಾಜಿಗೂ ಒಲಿಯುತ್ತಿರಲಿಲ್ಲ ತಮಗೆ ಅನಿಸಿದ್ದನ್ನು ಬರೆಯುತ್ತಿದ್ದರು. ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ್ ತಿಳಿಸಿದರು. ಅವರು ಶಾರದಾ ಮಂಟಪ ಗುರುವಾಯನಕೆರೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
27-08-2018, 9:23 AM
ಬೆಳ್ತಂಗಡಿ: ನಾರಾಯಣ ಗುರುಗಳು ಸಾಮಾಜಿಕವಾಗಿ ಹಿಂದುಳಿದವರ ಸ್ವಾಭಿಮಾನದ ಸಂಕೇತವಾಗಿದ್ದರೆ. ಅವರ ಉದ್ದೇಶ ಸಾಮಾಜಿಕ ಸೇವೆಯಾಗದೆ ಸಾಮಾಜಿಕ ಪರಿವರ್ತನೆಯಾಗಿತ್ತು. ಎಂದು ಚಿಂತಕಿ ಅಮೃತಾ ಶೆಟ್ಟಿ ಹೇಳಿದರು . ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ ೨೭. ೦೮. ೨೦೧೮ ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿಯ ಪ್ರಯುಕ್ತ ಗುರುವಾಯನಕೆರೆ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಿ ಆ ಮೂಲಕ ತಿಳಿವಳಿಕೆಯುಳ್ಳ ಸಮಾಜವನ್ನು […]
Read More
19-08-2018, 2:19 PM
ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]
Read More