07-04-2019, 2:24 PM
ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]
Read More
17-03-2019, 3:48 PM
ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]
Read More
16-11-2018, 2:22 PM
ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕವು ಮಕ್ಕಳ ದಿನಾಚರಣೆ ಪ್ರಯುಕ್ತ ದಿನಾಂಕ 16-11-2018ರಂದು ಮಂಗಳೂರಿನ ಗೋರಿಗುಡ್ಡ ಕಿಟ್ಟೆಲ್ ಮೆಮೋರಿಯಲ್ ಶಾಲಾ ಬಡ ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ಕಂಕನಾಡಿ ಘಟಕದ ಸದಸ್ಯರು ಹಾಗೂ ಅದೇ ಶಾಲೆಯ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಹತ್ತು ಸಾವಿರ ರೂಪಾಯಿ ಶೈಕ್ಷಣಿಕ ನೆರವು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್, ಕಾರ್ಯದರ್ಶಿ ಸುಮಾ ವಸಂತ್, ಸದಸ್ಯೆ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.
Read More
21-10-2018, 5:00 PM
ಕಂಕನಾಡಿ : 2018ರ ಅಕ್ಟೋಬರ್ 21ರಿಂದ24 ರವರೆಗೆ ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.ಇದರಲ್ಲಿ ನಾರಾಯಣ ಗುರುಗಳ ತತ್ವಾದರ್ಶದಂತೆ ಜಾತಿ, ಮತ ಭೇದವಿಲ್ಲದೆ ಕಂಕನಾಡಿ ಘಟಕದ ಸದಸ್ಯರು ಹಾಗೂ ಇತರರು ಸೇರಿ ಒಟ್ಟು 53 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ , ಅರವಿಪುರಂ ದೇವಸ್ಥಾನ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
23-09-2018, 2:42 AM
ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
Read More
16-09-2018, 2:38 AM
ಕಂಕನಾಡಿ : ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]
Read More
27-08-2018, 6:00 PM
ಕಂಕನಾಡಿ : ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು. ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
26-08-2018, 6:38 PM
ಕಂಕನಾಡಿ : ದಿನಾಂಕ 26-08-2018ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆ ಹಾಗೂ ಘಟಕದ ಸದಸ್ಯರಿಗೆ ಆಟೋಟ ಸ್ಪರ್ಧೆ ಯನ್ನು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧಾ ಕಾರ್ಯಕ್ರಮಕ್ಕೆ ಘಟಕದ ಸಲಹೆಗಾರರಾದ ಶ್ರೀಯುತ ಜಿತೇಂದ್ರ.ಜೆ. ಸುವರ್ಣರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭವು […]
Read More