Yuvavahini

ಕಂಕನಾಡಿ

ಆಟಿದ ನೆಂಪುಕಾರ್ಯಕ್ರಮ -ಯುವವಾಹಿನಿ(ರಿ.)ಕಂಕನಾಡಿ ಘಟಕ

ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ -ಯುವವಾಹಿನಿ( ರಿ.)ಕಂಕನಾಡಿ ಘಟಕ

ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

Read More

ರಕ್ಷಾ ಬಂಧನ , ಆಟಿದ ನೆಂಪು ಕಾರ್ಯಕ್ರಮ-ಯುವವಾವಾಹಿನಿ (ರಿ) ಕಂಕನಾಡಿ ಘಟಕ

ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು

Read More

ಯುವವಾಹಿನಿ (ರಿ) ಕಂಕನಾಡಿ ಘಟಕ

ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ : ಕಾರ್ಮಿಕ ದಿನಾಚರಣೆ

ದಿನಾಂಕ 15-05-2025 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಭಗವಾನ್ ದಾಸ್. ಬಿ. ಎನ್. ನಿಕಟ ಪೂರ್ವ ಉಪಾಧ್ಯಕ್ಷರು,ಭಾರತೀಯ ಮಜ್ದೂರ್ ಸಂಘ. ಕರ್ನಾಟಕ.ಕಾರ್ಯಧ್ಯಕ್ಷರು, ಕೇಂದ್ರೀಯ ಸಮಿತಿ, ಕುದುರೆಮುಖ ಮಜ್ದೂರ್ ಸಂಘ. ಮಂಗಳೂರು ಇವರು ಆಗಮಿಸಿದ್ದರು. ಭಗವಾನ್ ದಾಸ್ ಬಿ. ಎನ್ . ಮಾತನಾಡಿ ಭಾರತೀಯ ಮಜ್ದೂರ್ ಸಂಘದ ಚಿಂತನೆ ವಸುದೈವ ಕುಟುಂಬಕಂ ಅಂದರೆ ವಿಶ್ವದ ಕಾರ್ಮಿಕರೇ ಒಗ್ಗಟ್ಟಾಗಿ ಎಂದು ಇಲ್ಲಿ ಕಾರ್ಮಿಕರ ಸ್ವಾರ್ಥ ಇರುವುದಿಲ್ಲ […]

Read More

ಸಾಮಾಜಿಕ ಪೀಡೆಗಳನ್ನು ತೊಲಗಿಸಿ ಲೋಕಕ್ಕೆ ಗುರುವಾದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಸಂದೇಶಗಳು ಪ್ರಸ್ತುತ ಕಾಲಕ್ಕೆ ಪೂರಕವಾಗಿವೆ : ಸ್ಮಿತೇಶ್ ಎಸ್.ಬಾರ್ಯ

ಮಂಗಳೂರು : ಶ್ರೀ ನಾರಾಯಣ ಗುರುಗಳ ಸಂದೇಶಗಳು ಇಂದಿನ ಕಾಲಘಟ್ಟಕ್ಕೆ ಪೂರಕವಾಗಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಇಂದಿನ ಜನತೆ ಮುಂದಾಗಬೇಕು. ನಾವು ಕಷ್ಟದಲ್ಲಿರುವಾಗ ನಮಗೆ ಯಾರೂ ಸಹಾಯ ಮಾಡಲಾರರು ಎನ್ನುವುದನ್ನು ಅರಿತು ಸ್ವಾವಲಂಬಿಯಾಗಿ ಬದುಕಬೇಕು ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 16-09-2024 ರವಿವಾರದಂದು ಯುವವಾಹಿನಿ (ರಿ) ಕಂಕನಾಡಿ ಘಟಕ ಆಯೋಜಿಸಿದ್ದ ಗುರು ಸ್ಮರಣೆ – ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. […]

Read More

ಗುರುವಂದನ ಕಾರ್ಯಕ್ರಮ

ಕಂಕನಾಡಿ: ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ದಿನಾಂಕ 12-09-2024 ರಂದು ಘಟಕದ ಕಛೇರಿಯಲ್ಲಿ ಸಂಜೆ ಗಂಟೆ 6:30ಕ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷರಾದ ರಾಹುಲ್ ಸನಿಲ್ ಇವರು ಸಭೆಗೆ ಬಂದ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಸ್ವಾಗತಿಸಿದರು. ಘಟಕದ ಮತ್ತು ಪರಿಸರದ 3 ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿದ ಶಿಕ್ಷಕಿ ಶ್ರೀಮತಿ ಶೀಲಾ ಟೀಚರ್ ರವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಪಡಿಸಿದರು. ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!