31-05-2019, 2:12 PM
ಕೂಳೂರು : ಸದಸ್ಯರ ಮನೆ ಮನದಲ್ಲಿ ದೇವರ ಮೇಲಿನ ಭಕ್ತಿ ಪಸರಿಸಲಿ ಎಂಬ ಉದ್ದೇಶದೊಂದಿಗೆ ಯುವವಾಹಿನಿ ಕೂಳೂರು ಘಟಕವು ಮನೆ ಮನೆ ಭಜನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಪ್ರತಿ ತಿಂಗಳ ಒಂದು ಶುಕ್ರವಾರ ಒಬ್ಬ ಸದಸ್ಯರ ಮನೆಯಲ್ಲಿ ಭಜನೆ ಮಾಡಲಾಗುವುದು. ಈ ತಿಂಗಳ ಮೊದಲ ಭಜನೆಯನ್ನು ದಿನಾಂಕ 31-05-19 ನೇ ಶುಕ್ರವಾರದಂದು ಘಟಕದ ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲಕ ಭಜನೆಯನ್ನು 7.15 ಕ್ಕೆ ಸರಿಯಾಗಿ ಪ್ರಾರಂಭಿಸಿ 8.30 ಗೆ ಮಂಗಳಗೊಳಿಸಲಾಯಿತು. […]
Read More
12-05-2019, 7:49 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]
Read More
05-05-2019, 5:06 PM
ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]
Read More
05-05-2019, 7:01 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಮಧುಶ್ರೀ ಪ್ರಶಾಂತ್ ಆಯ್ಕೆಯಾಗಿದ್ದಾರೆ
Read More
22-04-2019, 3:24 AM
ಕೂಳೂರು : ದಿನಾಂಕ 22/04/2019 ಸೋಮವಾರ ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ(ರಿ) ಮೂಡಬಿದ್ರಿ ಘಟಕದ ಸದಸ್ಯರಾದ ಅಶ್ವಿನಿ ಇವರ ಪತಿ ರಾಜೇಶ್ ಪೂಜಾರಿ ಇವರ 2 ಕಿಡ್ನಿಗಳು ವಿಫಲವಾಗಿ ಚಿಕಿತ್ಸೆಗಾಗಿ ನೆರವು ಕೋರಿದ್ದ ಸಲುವಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಸದಸ್ಯರು ವೈಯಕ್ತಿವಾಗಿ 15 ಸಾವಿರ ರೂಪಾಯಿ ಮೊತ್ತ ಹಾಗೂ ಕೂಳೂರು ನಾರಾಯಣ ಗುರು ಮoದಿರದ ಸದಸ್ಯರೆಲ್ಲರು ಸೇರಿ ಒಟ್ಟಾಗಿ 40 ಸಾವಿರ ರೂಪಾಯಿಯನ್ನು ಅವರ ತಾಯಿ ಉಮಾವತಿ ಇವರಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಕೂಳೂರು ಘಟಕದ […]
Read More
10-04-2019, 3:13 AM
ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]
Read More
05-04-2019, 2:26 PM
ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್
Read More
20-03-2019, 2:23 PM
ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .
Read More
09-03-2019, 2:27 AM
ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]
Read More
20-01-2019, 3:47 PM
ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]
Read More