05-08-2022, 3:09 PM
ಕೂಳೂರು :- ಸಂಗೀತ ಎಂಬ ದೇವತಾರಾಧನೆ ಕಲೆಯ ಮೊದಲ ಮೆಟ್ಟಿಲು ಭಜನೆ. ಭಕ್ತಿ ತನ್ಮಯತೆಯಿಂದ ದಿನವೂ ದೇವರ ನಾಮ ಹಾಡುವುದರಿಂದ ನಮ್ಮ ಮನಸ್ಸು ಸಾತ್ವಿಕತೆಯ ಒಂದು ಮಾರ್ಗವನ್ನು ಸಾಗುತ್ತದೆ.”ಹರಿ ಭಜನೆ ಮಾಡೋ ನಿರಂತರ, ಹರಿ ಭಜನೆ ಮಾಡೋ ನಿರಂತರ, ಪರ ಗತಿಗಿದು ನಿರ್ಧಾರ” ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ […]
Read More
04-08-2022, 1:33 PM
ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]
Read More
03-08-2022, 3:05 PM
ಕೂಳೂರು :- ಈ ಭೂಮಿಯ ಮೇಲೆ ಯಾರನ್ನು ಬೇಕಾದರೂ ಸೋಲಿಸಬಹುದು ಆದರೆ ಒಬ್ಬ ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಆಪರೇಷನ್ ವಿಜಯ್ ಮತ್ತು ಆಪರೇಷನ್ ಸ್ಟಾರ್ ವಿಜಯ್ ಕಾರ್ಗಿಲ್ ಯುದ್ಧದ ಪದಕ ವಿಜೇತರಾದ ಡಾ.ಪ್ರವೀಣ್ ಶೆಟ್ಟಿ ಇವರು ದಿನಾಂಕ 03 ಆಗಸ್ಟ್ 2022 ಬುಧವಾರದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ […]
Read More
19-06-2022, 2:32 PM
ಕೂಳೂರು:- ದಿನಾಂಕ 19 ಜೂನ್ 2022 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ “ಮುಗ್ದ ಮನಸ್ಸಿನ ಸಮ್ಮಿಲನ” ಕಾರ್ಯಕ್ರಮವು ಸರಕಾರಿ ಬಾಲಕರ ಬಾಲ ಮಂದಿರ ಬೊಂದೆಲ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ್ ಮಕ್ಕಳ ಮನಸ್ಸು ಆವೆ ಮಣ್ಣಿನ ತರಹ ಅದಕ್ಕೆ ನಾವು ಯಾವ ರೀತಿ ಆಕಾರ ನೀಡುತ್ತೆವೋ ಅದೇ ರೂಪ ಪಡೆಯುತ್ತದೆ,ಮುಗ್ದ ಮನಸ್ಸಿನ ಮಕ್ಕಳ ಜೊತೆ ಒಂದು ದಿನ […]
Read More
05-06-2022, 3:05 PM
ಕೂಳೂರು:- ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಫಲ್ಗುಣಿ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ದಿನಾಂಕ 05 ಜೂನ್ 2022 ರಂದು ಕ್ಲೀನ್ ಕೂಳೂರು ಡ್ರೈವ್ ಎಂಬ ಸ್ವಚ್ಚತಾ ಕಾರ್ಯಕ್ರಮಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಯವರು ಚಾಲನೆ ನೀಡಿದರು. ಸೆಂಟರ್ ಫಾರ್ ಇಂಟಿಗ್ರೆಟೆಡ್ ಲರ್ನಿಂಗ್ ಇದರ ಸಂಚಾಲಕರಾದ ನಂದಗೋಪಾಲ್ ರವರು ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಳಗ್ಗೆ 9.30 ರಿಂದ 10.30 ರವರೆಗೆ ನಡೆದ ಕಾರ್ಯಕ್ರಮದಲ್ಲಿ ಕೂಳೂರು […]
Read More
05-05-2022, 4:44 PM
ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ […]
Read More
21-04-2022, 4:06 PM
ಕೂಳೂರು :- ದಿನಾಂಕ 21.04.2022 ಗುರುವಾರದಂದು ಫಲ್ಗುಣಿ ಆಡಿಟೋರಿಯಂ P.S.R.M ಕಟ್ಟಡ ಮೇಲಿನ ಮಹಡಿ ಸೊಸೈಟಿ ಬಿಲ್ಡಿಂಗ್ ಕೂಳೂರು ಇಲ್ಲಿ ನವಿಕೃತ ಪಲ್ಗುಣಿ ಸಭಾಂಗಣದ ದಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಜಾನಕಿ ಸದಾಶಿವ ಅಮೀನ್ ಕೂಳೂರು ಘಟಕ ಒಂದು ಬಲಿಷ್ಠ ಘಟಕ. ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯ ನಡೆಯಲಿ. ಚಿಕ್ಕ ಗಿಡ ದೊಡ್ಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ದೀಪ […]
Read More
16-03-2022, 2:39 PM
ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು […]
Read More
13-03-2022, 11:56 AM
ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 23ನೇ ಸ್ವಚ್ಛತಾ ಅಭಿಯಾನವು ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ರಸ್ತೆಯ ಹತ್ತಿರ ದಿನಾಂಕ 13-03-2022 ಭಾನುವಾರ ನಡೆಯಿತು. ಘಟಕದ ಸುಮಾರು 18 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 7.30 ರಿಂದ 10.30 ರ ವರೆಗೆ ಪಂಜಿಮೊಗರು ಅಂಗನವಾಡಿ ಪರಿಸರದಲ್ಲಿ ಸ್ವಚ್ಚತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ನಂತರ ಬಡಕುಟುಂಬದ ಮಂಜುನಾಥ್ ಆಚಾರಿಯವರ ಮನೆ ದುರಸ್ಥಿಯ ಸಲುವಾಗಿ ಅವರ ಮನೆಯಲ್ಲಿ ಶ್ರಮದಾನ ಮಾಡಲಾಯಿತು, ಮತ್ತು ಘಟಕದ ವತಿಯಿಂದ ರೂ 5000/- ಮೊತ್ತವನ್ನು ಆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. […]
Read More
06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
Read More