25-09-2024, 11:08 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 25-09-2024 ಬುಧವಾರದಂದು ನಡೆದ ವಾರದ ಸಭೆಯಲ್ಲಿ ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ L.I. C ಅಡ್ವೈಸರ್ ಶ್ರೀಮತಿ ಪ್ರಶೋಭ , ಶ್ರೀಮತಿ ಯಶೋಧ ಹಾಗೂ ಡೆವಲಪ್ಮೆಂಟ್ ಆಫೀಸರ್ ಕೆ. ಆರ್.ಬಾಲಕೃಷ್ಣ ಆಗಮಿಸಿದ್ದರು. ಇವರನ್ನು ಹೂ ಕೊಟ್ಟು ಸಭೆಗೆ ಸ್ವಾಗತಿಸಲಾಯಿತು. ಪ್ರತಿಯೊಬ್ಬರೂ ಜೀವ ವಿಮೆ ಮಾಡಬೇಕು. ಜೀವ ವಿಮೆ ನಮಗೆ ಅತೀ ಮುಖ್ಯ. ಆರೋಗ್ಯ ಮತ್ತು ಜೀವ […]
Read More
24-09-2024, 4:41 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 52 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ ಸುಷ್ಮಾ ಇವರ ಮನೆಯಲ್ಲಿ ದಿನಾಂಕ 24-09-2024 ಮಂಗಳವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು ಒಂದು […]
Read More
22-09-2024, 4:55 PM
ಕೂಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) , ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೊತ್ಸವ ಸೇವಾ ಟ್ರಸ್ಟ್ ರಿ., ಹಿಂದೂ ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ, ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಏನೋಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಏನೋಪೋಯ ದಂತ ಕಾಲೇಜು […]
Read More
15-09-2024, 6:23 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸಂಗೀತ ಇವರ ಸಂಚಾಲಕತ್ವದಲ್ಲಿ ದಿನಾಂಕ 15-09-2024 ಆದಿತ್ಯವಾರದಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ರಾಕೇಶ್ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸಾಲ […]
Read More
30-08-2024, 2:38 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 51ನೇ ಭಜನಾ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಇವರ ಮನೆಯಲ್ಲಿ ದಿನಾಂಕ 30-08-2024 ಶುಕ್ರವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು […]
Read More
20-08-2024, 6:23 AM
ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ […]
Read More
15-08-2024, 4:02 AM
ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸುಸಂದಭ೯ದಲ್ಲಿ ಧ್ವಜಾರೋಹಣವನ್ನು ಘಟಕದ ಮಾಗ೯ದಶ೯ಕರಾದ ಜಯಾನಂದ ಅಮೀನ್ ಇವರು ನಡೆಸಿಕೊಟ್ಟರು. ನಂತರ ಮಾಗ೯ದಶ೯ಕರು ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಈ ದಿನ ನೆನಪುಮಾಡಿ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ವೇದಿಕೆಯಲ್ಲಿದ್ದ ಮಾಜಿ ಸೇನಾನಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮಾಡಿ ಪ್ರಾಣತೆತ್ತ ಹೋರಾಟಗಾರರನ್ನು ನೆನಪು ಮಾಡಿಕೊಂಡು ನಮ್ಮಂತ ಸೈನಿಕರನ್ನು ಗುರುತಿಸಿಕೊಂಡು ಇಂದಿನ […]
Read More
31-07-2024, 12:26 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು . ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು […]
Read More
10-07-2024, 8:45 AM
ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 10-07-2024 ಬುಧವಾರದಂದು ಪ್ರಕೃತಿ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಮತ್ತು ಹೆತ್ತವರ ಪಾತ್ರ ಎನ್ನುವ ವಿಚಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ, ನಮ್ಮ ಟಿ.ವಿ ಚಾನೆಲ್ ನಲ್ಲಿ ಪ್ರಸಾರವಾಗುವ ನಮ್ಮ ರುಚಿ ಕಾರ್ಯಕ್ರಮದ ನಿರೂಪಕಿ ಸುಕನ್ಯಾ ಇವರು ಆಗಮಿಸಿದ್ದರು. ಇವರನ್ನು ಕೋಶಾಧಿಕಾರಿ ವಿಘ್ನೇಶ್ ಹೂ ಕೊಟ್ಟು ಸಭೆಗೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಇವರು ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ ಮರಗಳನ್ನು ನೆಟ್ಟು ಬೆಳೆಸುವುದಲ್ಲ. ನೆಟ್ಟ ಗಿಡಗಳನ್ನು ನೀರು […]
Read More
03-07-2024, 5:01 PM
ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 03-07-2024 ರಂದು ನಡೆದ ಅಂಚೆ ಇಲಾಖೆಯ ಸೇವೆ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಯತೀನ್ ಕುಮಾರ್ ಡೆವಲಪ್ಮೆಂಟ್ ಆಫೀಸರ್ ಅಂಚೆ ಇಲಾಖೆ ಮಂಗಳೂರು ಇವರು ಮಾಹಿತಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಂಚೆ ಇಲಾಖೆ ಈಗ ಹಿಂದಿನಂತಿಲ್ಲ. ಆಧುನಿಕ ಜಗತ್ತಿಗೆ ಸರಿಯಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಪೈಪೋಟಿ ನೀಡುತ್ತಿದೆ. ಇವುಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ, ಪೋಸ್ಟ್ ಆಫೀಸ್ ಠೇವಣಿ […]
Read More