Yuvavahini

ಕೂಳೂರು

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಬಾಂಧವ್ಯ ಬೆಸುಗೆ -2019

ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ  ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]

Read More

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]

Read More

ನದಿ ಮಡಿಲಿನ ಕಡೆಗೆ ಯುವವಾಹಿನಿಯ ಸ್ವಚ್ಛತೆಯ ನಡಿಗೆ

ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ‌ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]

Read More

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]

Read More

ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ

ಕೂಳೂರು : ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ‘ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ’ ಯನ್ನು ದಿನಾಂಕ 06/11/2018 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಘಟಕದ ಕುಟುಂಬ ಸಂಪರ್ಕ ನಿರ್ದೇಶಕರಾದ ರೇಣುಕಾ ತಾರನಾಥ್ ಅವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ 90 ಮಂದಿ ಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ […]

Read More

ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!