27-05-2026, 8:00 PM
ಕೊಲ್ಯ: ತುಳುನಾಡಿನ ಹೆಮ್ಮೆಯ ಕ್ರಾಂತಿಕಾರಿ ವೀರ, ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಇತಿಹಾಸ ಪುರುಷ ಮಂಜ ಬೈದ್ಯರ 190ನೇ ಪುಣ್ಯತಿಥಿ ಪ್ರಯುಕ್ತ ಸಂಸ್ಮರಣಾ ಕಾರ್ಯಕ್ರಮವು ಮೇ 27ರಂದು ಇಲ್ಲಿನ ಕೊಲ್ಯ ಬಿಲ್ಲವ ಸಂಘದ ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ–ಸೋಮೇಶ್ವರ ಇದರ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಸುವರ್ಣ ಕನೀರುತೋಟ ಅವರು ದೀಪ ಪ್ರಜ್ವಲಿಸಿ, ಮಂಜ ಬೈದ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]
Read More
17-05-2026, 9:00 PM
ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ವಿಶೇಷ ‘ಗುರು ಪೂಜೆ’ ಹಾಗೂ ಭಜನಾ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿ ಮತ್ತು ಸಂಭ್ರಮದೊಂದಿಗೆ 17.05.2026ರಂದು ಜರುಗಿತು. ಘಟಕದ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡ ಸತತ ಎರಡನೇ ವರ್ಷದ “ಶಿವಗಿರಿ ಯಾತ್ರೆ” ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಕೊಲ್ಯ ಘಟಕದ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಮೂಡಿಬಂದ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷಿ “ಸಖೀ ಸಂವಾದ – 2026” ಕಾರ್ಯಕ್ರಮಗಳ ಯಶಸ್ಸಿನ ಕೃತಜ್ಞತಾ ರೂಪವಾಗಿ […]
Read More
17-05-2026, 2:00 PM
ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]
Read More
14-05-2026, 9:00 PM
ಕೋಟೆಕಾರ್: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ದಿನಾಂಕ 14-05-2026 ನೇ ಗುರುವಾರ ಸಾಯಂಕಾಲ 7 ಗಂಟೆಗೆ, ನೆತ್ತಿಲ ಕೋಟೆಕಾರಿನಲ್ಲಿರುವ ಘಟಕದ ಕಾರ್ಯದರ್ಶಿ ಸೌಮ್ಯ ಯೋಗೀಶ್ ರವರ ಗೃಹದಲ್ಲಿ ಗುರು ಸ್ಮರಣೆ-ಗುರು ಭಜನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಯೋಗೀಶ್ ಕೋಟೆಕಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಿದರು. ಘಟಕದ ಸದಸ್ಯರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನೆರವೇರಿತು.ಭಜನೆಯ ಬಳಿಕ ಗುರುಗಳಿಗೆ ಮಹಾಪೂಜೆ ನಡೆದು, ಕಾಫಿ ತೀರ್ಥ ಪ್ರಸಾದ ವಿತರಿಸಲಾಯಿತು. ಘಟಕದ ಮಾಜಿ […]
Read More
03-05-2026, 5:00 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಅಧ್ಯಕ್ಷರಾದ ನಿತಿನ್ ಕರ್ಕೇರ ಇವರ ನೇತೃತ್ವದಲ್ಲಿ , ಕೇಂದ್ರ ಸಮಿತಿಯ ಮಾಜಿ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಮೋಹನ್ ಮಾಡೂರ್ ಇವರ ಮಾರ್ಗದರ್ಶನದಡಿಯಲ್ಲಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಅಶ್ವಿತಾ ಹರೀಶ್ ಕುಂಪಲ ಅವರ ಸಂಘಟನೆಯೊಂದಿಗೆ ಒಟ್ಟು 54 ಯಾತ್ರಾರ್ಥಿಗಳ ತಂಡ ದಿನಾಂಕ 30.04.2026ನೇ ಗುರುವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರಕ್ಕೆ ಪ್ರಯಾಣ ಆರಂಭಿಸಿತು. […]
Read More
19-04-2026, 8:35 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು
Read More
06-04-2026, 8:00 PM
ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]
Read More
29-03-2026, 10:00 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]
Read More
14-03-2026, 2:00 PM
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]
Read More
12-03-2026, 1:07 PM
ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಉದ್ಘಾಟನೆ ಮತ್ತು ಅತಿಥಿಗಳುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ […]
Read More