Yuvavahini

ಕೊಲ್ಯ

ಯುವವಾಹಿನಿ (ರಿ) ಕೊಲ್ಯ ಘಟಕ ವಿಶ್ವ ಮಹಿಳಾ ದಿನಾಚರಣೆ

ತಾ.12-03-2025 ನೇ ಬುಧವಾರ, ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ, ಕೊಲ್ಯದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಸರ್ವರನ್ನೂ ಸ್ವಾಗತಿಸಿದರು ಘಟಕದ ಮಹಿಳಾ ಸದಸ್ಯರಿಗಾಗಿ ದಿನಾಂಕ 08.03.2025 ಮತ್ತು 09.03.2025 ರಂದು ನಡೆದ ಆನ್ಲೈನ್ ಸ್ಫರ್ಧೆಯ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಯ ಫಲಿತಾಂಶದ ಪ್ರಕಟನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆ ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಬಿಲ್ಲವ ಸೇವಾ ಸಮಾಜ […]

Read More

ಯುವವಾಹಿನಿ( ರಿ.) ಕೊಲ್ಯ ಘಟಕ ದ ದ್ವಿತೀಯ ಶಿವಗಿರಿ ಯಾತ್ರೆಯುತಾ. 11-05-2025 ರಿಂದ 14-05-2025 ರ ವರೆಗೆ ನಡೆಯಿತು

60 ಯಾತ್ರಾರ್ಥಿಗಳ ತಂಡ ದಿನಾಂಕ 11.05.2025ನೇ ಆದಿತ್ಯವಾರ ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಆರಂಭಿಸಿ ಮರುದಿವಸ ಶಾರದಾಪೀಠ ವೈದಿಕ ಮಠ, ಯಜ್ಞ ಮಂಟಪ ಸಂದರ್ಶಸಿ, ಶಿವಗಿರಿ ಮಠ, ಗುರುಗಳ ಸಮಾಧಿ ಸ್ಥಳದಲ್ಲಿ ಗುರು ಪೂಜೆಯೊಂದಿಗೆ ಮುಂದುವರೆದು..ನಂತರ ಗುರುಗಳ ಜನ್ಮಸ್ಥಳ ಚೆಂಬಳಂತಿ , ಕುನ್ನುಪಾರಂ ಸುಬ್ರಹ್ಮಣ್ಯ ದೇವಸ್ಥಾನ , ಕನ್ಯಾಕುಮಾರಿಯಲ್ಲಿ ಬೋಟಿಂಗ್ ಮೂಲಕ ವಿವೇಕಾನಂದ ರಾಕ್ ವೀಕ್ಷಣೆ ,ಕನ್ಯಾಕುಮಾರಿ ದೇವಿಯ ಮೂಗುತಿ ದರ್ಶನ ಹಾಗೂ ಕನ್ಯಾಕುಮಾರಿ ದೇವಿಯ ದರ್ಶನ, ಗುರುಗಳು ತಪಸ್ಸು ಮಾಡಿದ ಮರುತ್ವಮಲೆ ಬೆಟ್ಟ,ಗುರುಗಳು […]

Read More

ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತಾಗ ಸಿಗುವ ಸಂತೋಷ ಅವರ್ಣನೀಯ : ಧರ್ಮ ಶಿಕ್ಷಣ ಕೇಂದ್ರದ ಗುರು ಡಾ.ಅರುಣ್ ಉಳ್ಳಾಲ್

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಸಹಯೋಗದಲ್ಲಿ ಮಕ್ಕಳ ದಿನಾಚರಣೆ, ಆನ್ಲೈನ್ ಶ್ಲೋಕ ಪಠಣಾ ಸ್ಫರ್ಧೆ, ಆಟೋಟ ವಿನೋದಾವಳಿ, ಬಹುಮಾನ ವಿತರಣೆ. ಮಕ್ಕಳ ಮನಸ್ಸು ಹೂವಿನಂತೆ. ಬಾಲ್ಯದಲ್ಲಿನ ಮಕ್ಕಳ ಮುಗ್ಧತೆ, ಸರಳತೆ ನಮ್ಮನ್ನು ಸೆಳೆಯುತ್ತದೆ. ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ಕಲೆತು ಮುಗ್ಧ ಮನಸ್ಸಿನೊಳಗೆ ಉತ್ತಮ ಸಂಸ್ಕಾರ, ಸಂಸ್ಕೃತಿಯ ಬೀಜವನ್ನು ಬಿತ್ತಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುಖ್ಯ ಧರ್ಮ […]

Read More

ಓ ಬೇಲೆ ಓ ಬೇಲೆ

ಪಾಪುದಡಿ : ಸುಂದರ ಹಚ್ಚ ಹಸಿರ ತೋಟಗಳ ನಡುವೆ ಯುವವಾಹಿನಿ (ರಿ) ಕೊಲ್ಯ ಘಟಕದ ಕೋಶಾಧಿಕಾರಿ ಯುವ ರೈತ ಲತೀಶ್ ಪಾಪುದಡಿ ಇವರ ಕೊಳಕೆ ಗದ್ದೆಯಲ್ಲಿ ದಿನಾಂಕ 15/09/2024 ರಂದು ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಂದ ಭತ್ತ ನಾಟಿ ಕೆಲಸ ನಡೆಯಿತು. ಹಿರಿಯ ಮಹಿಳೆಯರು ಓ ಬೇಲೆ ಬೇಲೆ ಹಾಡುತ್ತಾ ಘಟಕದ ಸದಸ್ಯರಿಗೆ ಸ್ಫೂರ್ತಿ ನೀಡುತ್ತಾ ನಾಟಿ ಮಾಡುವ ಕ್ರಮವನ್ನು ವಿವರಿಸಿದರು. ಅದರಂತೆ ಎಲ್ಲರೂ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡುತ್ತಾ ಕೃಷಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. […]

Read More

ಗುರು ಜಯಂತಿ ಆಚರಣೆ

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ಆಟಿ ತಿಂಗೊಲ್ದ ಇಸೇಸ ಕೂಟ

ಕೊಲ್ಯ: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುತಾಲಿಕೆಡ್….  ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಬೊಕ್ಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುಗಾರ್ತೆದ ಯುವವಾಹಿನಿ (ರಿ.) ಕೊಲ್ಯ ಘಟಕದ ನಿರೆಲ್ಡ್ ….  ಆಟಿ ತಿಂಗೊಲ್ದ ಇಸೇಸ ಕೂಟ…. ಆಟಿ…..ಆಟಿ…..ಆಟಿ…. ಚೇವು , ಚೇಟ್ಲ, ಕನಿಲೆ ಗುಂಡ, ಚಿಲಿಂಬಿ, ಕೊಟ್ಟಿಗೆದ ಅರ್ತಿ ಪಿರ್ತಿದ ಭೇಟಿ…. ಉಡಲ್ ಸಂಪು ಮಲ್ತಿನ ತುಳುವನಾಡ್ ದ ಕಮ್ಮೆನ ಆಟಿ ಸೊಪ್ಪುದ ಚೀಯನ. ಬಾನ ಭಾಸ್ಕರೆ ಬಚ್ಚೆಲರಪುನ ಪೊರ್ತು, ಪಿರಣಿ, ಪಕ್ಕಿಲು […]

Read More

ಯುವವಾಹಿನಿ (ರಿ) ಕೊಲ್ಯ ಘಟಕದಿಂದ ಗುರು ಪೂಜೆ

ಮಂಗಳೂರು: ಯುವವಾಹಿನಿ(ರಿ) ಕೊಲ್ಯ ಘಟಕದ ವತಿಯಿಂದ ತಾ. 28-07-2024 ರ ಆದಿತ್ಯವಾರ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ವಾರದ ಪೂಜೆಯನ್ನು ನೆರವೇರಿಸಲಾಯಿತು. ಘಟಕದ ಸದಸ್ಯರು ಮೊದಲು ಗುರು ಭಜನೆಯಲ್ಲಿ ಭಾಗವಹಿಸಿ ಗುರುವಿನ ಸ್ತುತಿ ಮಾಡಿದರು. ಭಜನೆ ನಂತರ ಮಂಗಳಾರತಿ ನೆರವೇರಿಸಿ ಘಟಕದ ಅಧ್ಯಕ್ಷರಾದ ಸುಧಾ ಸುರೇಶ್ ಘಟಕದ ಪರವಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಗಜೀವನ್ ಕೊಲ್ಯ, ಕೋಶಾಧಿಕಾರಿ ಲತೀಶ್ ಪಾಪುದಡಿ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿ, ನಿಕಟಪೂರ್ವ ಅಧ್ಯಕ್ಷರಾದ ಲತೀಶ್ ಎಂ […]

Read More

ಸ್ಪಷ್ಟ ಗುರಿಯೊಂದಿಗೆ ನಾಯಕತ್ವದ ಗುಣ ನಮ್ಮಲ್ಲಿ ಬೆಳೆಯಬೇಕು: ಶ್ರೀ ನರೇಶ್ ಕುಮಾರ್ ಸಸಿಹಿತ್ಲು

  ಕೊಲ್ಯ: ಯುವವಾಹಿನಿಯಿಂದ ನಮಗೇನು ಸಿಗುತ್ತದೆ ಎನ್ನುವುದರ ಬದಲು ಯುವವಾಹಿನಿಗೆ ಸೇರಿ ನಾವು ಏನನ್ನು ಪಡೆಯಬಹುದು, ಹೇಗೆ ಬೆಳೆಯಬಹುದು, ಆ ಮೂಲಕ ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು ಇಂತಹ ಮನೋಚಿಂತನೆಯನ್ನು ಸದಸ್ಯರಾಗಿ ಸೇರುವ ಯುವವಾಹಿನಿ ಬಂಧುಗಳು ಬೆಳೆಸಿಕೊಳ್ಳಬೇಕೆಂದು ಯುವವಾಹಿನಿ ( ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಶ್ರೀ ನರೇಶ್ ಸಸಿಹಿತ್ಲು ತಿಳಿಸಿದರು. 07-07-2024ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕಕ್ಕೆ ಹೊಸ ಸದಸ್ಯರಾಗಿ ಸೇರ್ಪಡೆಗೊಂಡವರಿಗೆ ಯುವವಾಹಿನಿ ಸಂಘಟನೆಯ ಬಗ್ಗೆ ಮಾಹಿತಿಯನ್ನು […]

Read More

ಕೆಸರ್ದ ಕಂಡೊಡು ಗೊಬ್ಬು

ಕೊಲ್ಯ: ಅಂದು ರವಿವಾರ, ಮೂಡಣದ ಆಗಸದ ತುಂಬಾ ಕರಿಮುಗಿಲು ಮುಸುಕಿತ್ತು. ಬಾನ ಭಾಸ್ಕರ ಮೋಡಗಳ ಮರೆಯಲ್ಲಿ ಎಲ್ಲೋ ಮರೆಯಾಗಿದ್ದ. ಧೋ….ಎಂದು ಸುರಿಯುತ್ತ ವರುಣ ದೇವ ವಸುಂಧರೆಯ ಮಡಿಲಿನಲ್ಲಿ ಜೋರಾಗಿ ಆರ್ಭಟಿಸುತ್ತಿದ್ದ. ಕೆಸರುಗದ್ದೆಯಲ್ಲಿ ಆಡಲು ಅಣಿಯಾಗಿದ್ದ ಯುವವಾಹಿನಿ ಸದಸ್ಯರು ಹಾಗೂ ಸದಸ್ಯರ ಮಕ್ಕಳಲ್ಲಿ ವರ್ಷಧಾರೆ ನಿಲ್ಲಬಹುದೆ ಎನ್ನುವ ಒಂದು ರೀತಿಯ ಆತಂಕ ಮನೆಮಾಡಿತ್ತು. ಕೊನೆಗೂ ಹತ್ತು ಗಂಟೆಯ ನಂತರ ವರುಣದೇವ ಶಾಂತನಾಗಿ ನಮ್ಮೆಲ್ಲರಲ್ಲೂ ಭರವಸೆಯ ಆಶಾಕಿರಣ ಮೂಡಿಸಿದ. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ದಿನಾಂಕ 30/06/2024 ಭಾನುವಾರದಂದು […]

Read More

ವಿಶ್ವ ಪರಿಸರ ದಿನಾಚರಣೆ

ಕೊಲ್ಯ: ಈ ಭೂಮಿ ಮೇಲೆ ಪ್ರಕೃತಿ ನಮಗೆ ತಾಯಿ ಇದ್ದಂತೆ, ನಮ್ಮ ಮನೆಯಲ್ಲಿ ನಮ್ಮ ಅಮ್ಮನನ್ನು ಆರೈಕೆ ಮಾಡುವಂತೆ ನಾವು ಗಿಡ ಮರಗಳನ್ನು ಉಳಿಸಿ ಬೆಳೆಸಿ, ಪ್ರಕೃತಿಯಲ್ಲಿ ದೇವರನ್ನು ಕಾಣಬೇಕು, ಪರಿಸರವನ್ನು ಪ್ರೀತಿಯಿಂದ ಆರೈಕೆ ಮಾಡಿದರೆ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೋಡಲು ಸಾಧ್ಯ ಎಂದು ಪರಿಸರ ಪ್ರೇಮಿ, ವೃಕ್ಷ ತಪಸ್ವಿ ಮಾಧವ ಉಳ್ಳಾಲ್ ಅಭಿಪ್ರಾಯಪಟ್ಟರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಪರಿಸರ ಸಂರಕ್ಷಣೆಯಲ್ಲಿ ನಾಗರೀಕರ ಕರ್ತವ್ಯದ ಕುರಿತು, ಕಳೆದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!