ಯುವವಾಹಿನಿ ವಿದ್ಯಾನಿಧಿ ವರದಿ -2012
04-11-2012, 11:04 AM
ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ ಹೀಗೆನ್ನುತ್ತಾರೆ ಬಲ್ಲವರು, ವಿದ್ಯೆ ಪಡೆದು ಸ್ವತಂತ್ರರಾದಾಗ ನಮ್ಮ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ ಎಂದಿದ್ದಾರೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರು. ಬಡತನದ ಬೇಗುದಿಯಲ್ಲಿ ಬೆಂದವರಿಗೆ ಅನ್ನ ನೀರು, ವಸ್ತ್ರ ವಸತಿ ಏನನ್ನು ನೀಡಿದರೂ ಅವೆಲ್ಲ ಕ್ಷಣಿಕ ಮಾತ್ರ ಮತ್ತೆ ನಾಳೆ ಹೊಸತಿಗೆ ಅವರು ಕೈ ಚಾಚುತ್ತಾರೆ ಆದರೆ ವಿದ್ಯೆ ಹಾಗಲ್ಲ ಅದು ಬತ್ತದ ಒಸರು. ವಿದ್ಯೆಯನ್ನು ಒಮ್ಮೆ ದಾನ ಮಾಡಿದರೆ ಅದು ಜೀವನ ಪರ್ಯಂತ ನಮ್ಮ ಜೊತೆಗಿರುತ್ತದೆ ಎನ್ನುವುದನ್ನು ಮನಗಂಡಿರುವ […]


