Yuvavahini

ಉದ್ಯೋಗ

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಅನ್ವೇಷಣಾ-2016 ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಸಮಾರೋಪ

ಶಿಕ್ಷಣವು ಇಂದಿನ ಮೊದಲ ಅವಶ್ಯಕತೆಯಾಗಬೇಕು. ಪಠ್ಯ ಕೇಂದ್ರಿತ ಶಿಕ್ಷಣದ ಜೊತೆಗೆ ಕೌಶಲ ಅಭಿವೃದ್ಧಿಗೊಳಿಸುವ ತರಬೇತಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಸ್ಪರ್ಧಾತ್ಮಕವಾದ ಯುಗವು ಬದುಕಿನ ಎಲ್ಲಾ ರಂಗಗಳಲ್ಲೂ ಸವಾಲನ್ನು ಎದುರು ಹಾಕುತ್ತದೆ. ಸವಾಲುಗಳನ್ನು ಧಾಟಿ ಬದುಕು ಕಟ್ಟಿಕೊಳ್ಳುವ ತುರ್ತು ವರ್ತಮಾನದ್ದಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ […]

Read More

ಯುವವಾಹಿನಿ ಬಂಟ್ವಾಳ ತಾಲ್ಲೂಕು ಘಟಕ ಅನ್ವೇಷಣಾ -2016 ; ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ

ಶಿಕ್ಷಣವು ಮಾನವನನ್ನು ಪರಿಪೂರ್ಣ ಮಾನವೀಯ ಪ್ರಜ್ಞೆಯ ನಾಗರಿಕನನ್ನಾಗಿಸುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಚಟುವಟಿಕೆಯ ಜೊತೆಗೆ ಜೀವನ ಮೌಲ್ಯ, ಸಂವಹನ ಕೌಶಲಗಳನ್ನು ರೂಢಿಸಿಕೊಳ್ಳುವ ವ್ಯಕ್ತಿತ್ವ ವಿಕಸನಗೊಳಿಸುವ ಶಿಕ್ಷಣದ ಅಗತ್ಯತೆಯೂ ಇದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ-2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವು ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಸಂಸ್ಥಾಪಕ ರೋಹಿನಾಥ ಪಾದೆ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!