ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]



