
08-07-2018, 4:44 PM
ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]
Read More

08-07-2018, 3:18 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]
Read More

02-07-2018, 4:19 PM
ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]
Read More

01-07-2018, 8:06 AM
ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]
Read More

27-06-2018, 2:29 AM
ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]
Read More

24-06-2018, 4:23 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು ದಿನಾಂಕ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]
Read More

17-06-2018, 4:18 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]
Read More

16-06-2018, 3:04 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]
Read More

15-06-2018, 3:47 PM
ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]
Read More

14-06-2018, 2:54 AM
ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ […]
Read More