
06-06-2022, 3:01 PM
ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]
Read More

06-06-2022, 2:33 PM
ಯುವವಾಹಿನಿ (ರಿ.) ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ , ಬಿಲ್ಲವ ಸೇವಾ ಸಮಾಜ ಕೊಲ್ಯ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಕೊಲ್ಯ ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಇವರ ಸಹಯೋಗದಲ್ಲಿ ಉಚಿತ ಹೃದಯ ವೈದ್ಯಕೀಯ ಶಿಬಿರ ಕೊಲ್ಯ ಬಿಲ್ಲವ ಸಂಘದಲ್ಲಿ ನೆರವೇರಿತು. ಶಿಬಿರವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಇವರು ಉದ್ಘಾಟಿಸಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಕರೆ […]
Read More

05-06-2022, 4:15 PM
ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]
Read More

05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More

29-05-2022, 4:45 PM
ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]
Read More

29-05-2022, 3:00 PM
ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಹಾಗೂ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ಯಡ್ತಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನ ನೋಂದಣಿಯನ್ನು ದಿನಾಂಕ 29 ಮೇ 2022 ರ ಭಾನುವಾರದಂದು ಏರ್ಪಡಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿಯವರು ಸಾಂಕೇತಿಕವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿದರು. ಪರಿಸರದ 115 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಆರೋಗ್ಯ […]
Read More

23-05-2022, 5:06 PM
ದಿನಾಂಕ 23.05.22ನೇ ಸೋಮವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಕಟಪಾಡಿ ಬ್ರಹ್ಮಶ್ರೀನಾರಾಯಣ ಗುರು ಸಭಾಭವನದಲ್ಲಿ “ಉಚಿತ ದಂತ ಚಿಕಿತ್ಸಾ” ಶಿಬಿರವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸುನಿಲ್ ಡಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟಪಾಡಿ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾಯ೯ದಶಿ೯ ಶಂಕರ ಪೂಜಾರಿ, ಗೌರವ ಪ್ರಧಾನ ಕಾಯ೯ದಶಿ೯ಯು ಶಿವಾನಂದ್ ಮತ್ತು ನವೀನ್ ಅಮಿನ್ ಶಂಕರಪುರ ಮತ್ತು ಆರ್. ಜಿ. ಕೋಟ್ಯಾನ್, ವಿಶ್ವನಾಥ […]
Read More

16-05-2022, 1:43 PM
ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]
Read More

13-05-2022, 2:13 PM
ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]
Read More

05-05-2022, 4:44 PM
ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ […]
Read More