
10-06-2018, 2:16 PM
ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]
Read More

10-06-2018, 2:54 AM
ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]
Read More

10-06-2018, 2:45 AM
ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]
Read More

10-06-2018, 2:17 AM
ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು. ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]
Read More

10-06-2018, 2:16 AM
ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]
Read More

09-06-2018, 4:25 PM
ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು. ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]
Read More

09-06-2018, 2:50 AM
ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]
Read More

07-06-2018, 4:46 PM
ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]
Read More

06-06-2018, 4:39 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ಸದಸ್ಯರು ದಿನಾಂಕ 06.06.2018 ರಿಂದ 09.06.2018 ರ ವರೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ಸ್ಥಳ ಶಿವಗಿರಿಗೆ ಯಾತ್ರೆ ಕೈಗೊಂಡರು. ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥಸ್ವಾಮೀಜಿ ಮಾರ್ಗದರ್ಶನ ನೀಡಿದರು. ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷ ಉದಯ ಕೋಲಾಡಿ ಪ್ರವಾಸದ ನೇತ್ರತ್ವ ವಹಿಸಿದ್ದರು.
Read More

03-06-2018, 2:40 AM
ಹಳೆಯಂಗಡಿ : ಯುವ ಸಮುದಾಯ ಉತ್ತಮ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ […]
Read More