Yuvavahini

ಇತರೆ

ನಿರಂತರ ಅಧ್ಯಯನ ಶೀಲರಾಗಿದ್ದಾಗ ಪ್ರಬುದ್ಧರಾಗಲು ಸಾಧ್ಯ: ಡಾ. ರಾಜಾರಾಮ್ ಕೆ.ಬಿ.

ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]

Read More

ಪದಗ್ರಹಣ ಸಮಾರಂಭ

ಯುವವಾಹಿನಿ (ರಿ.) ಬೆಂಗಳೂರು ಘಟಕ ಪದಗ್ರಹಣ ಸಮಾರಂಭ ನವಿಲಿನ ನಾಟ್ಯ ಚೆಂದ ಕೋಗಿಲೆಯ ದನಿ ಚೆಂದ, ನಮ್ಮ ಯುವವಾಹಿನಿಯ ಪದಗ್ರಹಣ ಕಾರ್ಯಕ್ರಮ ಇವೆಲ್ಲದಕಿಂತ ಚೆಂದ,ನಮ್ಮ ಮನೆಯಲ್ಲಿ ಯಾವುದಾದರು ಶುಭ ಸಮಾರಂಭಗಳುನಡೆವ ಸಂದರ್ಭದಲ್ಲಿ ಬಂಧು ಬಳಗ ಸ್ನೇಹಿತರು ಎಲ್ಲರು ಸೇರಿ ಎಷ್ಟೊಂದು ಉತ್ಸಹದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೆವೆಯೋ ಅದಕ್ಕಿಂದ ಒಂದು ಹೆಜ್ಜೆ ಮುಂದು ನಾವೆಲ್ಲರೂ ನಮ್ಮ ಮನೆ ನಮ್ಮ ಕುಟುಂಬ ಎನ್ನುವ ಭಾವನೆಯೊಂದಿಗೆ. ಬೆಂಗಳೂರು ಯುವವಾಹಿನಿ ಘಟಕ ಸ್ಥಾಪನೆಯಾಗಿ ತನ್ನ ಒಂದು ವರ್ಷದ ಹಾದಿಯಲ್ಲಿ ಏನೆಲ್ಲ ಸಾಧಿಸಬಹುದು ಎನ್ನುವುದನ್ನು […]

Read More

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]

Read More

ಸ್ನೇಹ ಸಮ್ಮಿಲನ 2019

ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು.  ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು.  ಕಾರ್ಯಕ್ರಮದಲ್ಲಿ […]

Read More

ವಾರ್ಷಿಕ ಕ್ರೀಡಾಕೂಟ – 2019

ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]

Read More

ಮಹಿಳೆಯರಿಗಾಗಿ ಮುನ್ನೋಟ

  ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ, ಮಹಿಳಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಸ್ತ್ರೀ ಶಕ್ತಿಯನ್ನು ಪ್ರಬಲಪಡಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಮುನ್ನೋಟ – ಮುಂದಿನ ಹೆಜ್ಜೆಯತ್ತ ಕಾರ್ಯಕ್ರಮವನ್ನು ನವೆಂಬರ್17 ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು. ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುರಿತ ಸವಿವರ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ನಾಗವೇಣಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿಯ ವೈದ್ಯಾಧಿಕಾರಿಗಳಾದ ಡಾ ದೀಕ್ಷಿತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ […]

Read More

ಭಜನಾ ಕಾರ್ಯಕ್ರಮ

ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ  ಸದಸ್ಯ ರಿಂದ ಭಜನಾ ಕಾರ್ಯಕ್ರಮ  ನಡೆಯಿತು ,

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!