
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More

11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More

11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More

11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More

11-08-2019, 2:46 PM
https://youtu.be/1QEYnPIiQ18
Read More

04-08-2019, 6:28 AM
ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]
Read More

28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More

28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
Read More

28-07-2019, 2:20 PM
ವೇಣೂರು: ಮಳೆಗಾಲದಲ್ಲಿ ನಮಗೆ ನೀರಿನ ಮಹತ್ವ ಗೊತ್ತಾಗುವುದಿಲ್ಲ. ಬೇಸಿಗೆಕಾಲ ಬಂತೆಂದರೆ ಹನಿ ನೀರಿಗೆ ಹಾಹಾಕಾರ ಶುರುವಾಗುತ್ತದೆ. ನೀರಿನ ಜಾಗೃತಿ ಮಳೆಗಾಲದಲ್ಲೇ ಶುರುವಾಗಬೇಕು. ಅದಕ್ಕಾಗಿ ಎಲ್ಲೆಡೆ ಜನತೆ ಮಳೆಕೊಯ್ಲು ಹಾಗೂ ಜನಮರುಪೂರಣಕ್ಕೆ ಒತ್ತು ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಯೋಗೀಶ್ ಹೇಳಿದರು. ಬಜಿರೆ ಸ.ಉ.ಪ್ರಾ. ಶಾಲೆಯಲ್ಲಿ ಯುವವಾಹಿನಿ ವೇಣೂರು ಘಟಕ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಜರಗಿದ ಜಲಮರುಪೂರಣ ಹಾಗೂ ಮಳೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]
Read More

28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More