
10-07-2022, 8:54 AM
ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ […]
Read More

10-07-2022, 8:49 AM
ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]
Read More

04-07-2022, 2:24 PM
ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]
Read More

03-07-2022, 4:30 PM
ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ […]
Read More

03-07-2022, 2:54 PM
ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]
Read More

01-07-2022, 2:52 AM
ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]
Read More

19-06-2022, 3:29 PM
ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]
Read More

19-06-2022, 3:04 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]
Read More

14-06-2022, 4:31 PM
ವೇಣೂರು:- ಯುವವಾಹಿನಿ ವೇಣೂರು ಘಟಕದ ವತಿಯಿಂದ ಗರ್ಡಾಡಿ ಗ್ರಾಮದ ಕುಂಡದಬೆಟ್ಟು ರನ್ನಾಡಿ ಪಲ್ಕೆ ನಿವಾಸಿ ಕೃಷ್ಣಪ್ಪ ಗುರು ಸ್ವಾಮಿ ತೀವ್ರ ಅನಾರೋಗ್ಯದಿಂದ ಇದ್ದು, ಸರಳ ಸಜ್ಜನ ವ್ಯಕ್ತಿಯಾದ ಇವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿ ಗುರುಸ್ವಾಮಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಇದೀಗ ತೀರಾ ಅಸೌಖ್ಯದಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಇವರಿಗೆ ಯುವವಾಹಿನಿ(ರಿ.) ವೇಣೂರು ಘಟಕವು ನಡೆಸಿಕೊಂಡು ಬರುತ್ತಿರುವ “ಆಸರೆ ಸೇವಾ ಯೋಜನೆ” ಯ ಮೂಲಕ ರೂಪಾಯಿ 5000/- ಚೆಕ್ ನ್ನು ದಿನಾಂಕ 14-06-2022ನೇ ಮಂಗಳವಾರದಂದು ಕೃಷ್ಣಪ್ಪ ಪೂಜಾರಿಯವರ ಮನೆಗೆ […]
Read More

12-06-2022, 4:28 PM
ಮಾಣಿ :- ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಸಹಕಾರದೊಂದಿಗೆ ಹದಿನಾರನೇ ಹೆಜ್ಜೆಯಾಗಿ “ಮನೆ ಮನೆಗೆ ಗುರುತತ್ವ ಸಂಚಾರ” ಕಾರ್ಯಕ್ರಮವು ದಿನಾಂಕ 12 ಜೂನ್ 2022ರಂದು ಘಟಕದ ಸದಸ್ಯರಾದ ಬಾಲಕೃಷ್ಣ ಅನಂತಾಡಿ ಇವರ ಮನೆಯಲ್ಲಿ ನಡೆಯಿತು. “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ […]
Read More