
14-07-2025, 10:09 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]
Read More

14-07-2025, 4:05 AM
ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]
Read More

14-07-2025, 3:56 AM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ, ಮಾಸಿಕ ಸಭೆ ದಿನಾಂಕ 31.01.2025ರ ಶುಕ್ರವಾರ ಶತಭಿಷಾ ನಕ್ಷತ್ರ ದಿನ ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ ನಡೆಯಿತು.ಪ್ರಸಾದ ವಿತರಣೆ ಬಳಿಕ ಸಂಜೆ ಘಟಕದ ಮಾಸಿಕ ಸಭೆಯು ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬ್ರಹ್ಮಶ್ರೀ ನಾಾಯಣಗುರು ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರಾಜಾರಾಮ್ ಕೆ ಬಿ […]
Read More

14-07-2025, 3:40 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2025 -26 ನೇ ಸಾಲಿನ ಪದಗ್ರಹಣ ‘ಸಾರಥ್ಯ- 2025’ ಸಮಾರಂಭವು ದಿನಾಂಕ 19.01.2025 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಗೃಹ ಕುಳಾಯಿಯಲ್ಲಿ ನಡೆಯಿತು. ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯ ಮುಖೇನಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತರ ಘಟಕದ ಸದಸ್ಯರ ನೃತ್ಯ ವೈವಿದ್ಯ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಯ ಮಾಜಿ ಉಪಾಧ್ಯಕ್ಷರಾದ ಚಂದ್ರಹಾಸ ಮೂಡುಬೆಟ್ಟು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ […]
Read More

07-07-2025, 5:21 AM
ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]
Read More

06-07-2025, 1:58 PM
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]
Read More

06-07-2025, 1:51 PM
ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]
Read More