
29-09-2022, 2:14 PM
ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]
Read More

27-09-2022, 2:12 PM
ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More

25-09-2022, 5:59 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]
Read More

23-09-2022, 4:59 PM
ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]
Read More

22-09-2022, 9:44 AM
ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]
Read More

18-09-2022, 2:43 PM
ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ […]
Read More

18-09-2022, 2:20 PM
ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]
Read More

11-09-2022, 1:40 PM
ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]
Read More

05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
Read More

04-09-2022, 2:18 PM
ಕಂಕನಾಡಿ :- ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಎಂದು ಉದ್ಯಮಿ ಹಾಗೂ ಸಮಾಜ ಸೇವಕರೂ ಆಗಿರುವ ಸಂತೋಷ್ ಕಾಮತ್ ರವರು ಯುವಕರಿಗೆ ಕರೆ ನೀಡಿದರು. ಅವರು ದಿನಾಂಕ 4 ಸೆಪ್ಟಂಬರ್ 2022ದಂದು ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರಗಿದ ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ […]
Read More