
26-04-2022, 3:30 PM
ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]
Read More

21-04-2022, 4:06 PM
ಕೂಳೂರು :- ದಿನಾಂಕ 21.04.2022 ಗುರುವಾರದಂದು ಫಲ್ಗುಣಿ ಆಡಿಟೋರಿಯಂ P.S.R.M ಕಟ್ಟಡ ಮೇಲಿನ ಮಹಡಿ ಸೊಸೈಟಿ ಬಿಲ್ಡಿಂಗ್ ಕೂಳೂರು ಇಲ್ಲಿ ನವಿಕೃತ ಪಲ್ಗುಣಿ ಸಭಾಂಗಣದ ದಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಜಾನಕಿ ಸದಾಶಿವ ಅಮೀನ್ ಕೂಳೂರು ಘಟಕ ಒಂದು ಬಲಿಷ್ಠ ಘಟಕ. ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯ ನಡೆಯಲಿ. ಚಿಕ್ಕ ಗಿಡ ದೊಡ್ಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ದೀಪ […]
Read More

10-04-2022, 7:45 AM
ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]
Read More

10-04-2022, 7:42 AM
ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]
Read More

04-04-2022, 5:03 PM
ಕಟಪಾಡಿ : ದಿನಾಂಕ 10/೦4/2022ರ ಆದಿತ್ಯವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಹಾಗೂ ಜೇಸಿಐ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೇಸಿ ಭವನ ಕಟಪಾಡಿಯಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಹರೀಶ್ ಚಂದ್ರ ಅಮೀನ್ ಉದ್ಘಾಟಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಡಾ.ಸಂಜನಾ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನದಿಂದ ಮನುಷ್ಯನ ಅತ್ಯಮೂಲ್ಯ ಜೀವವನ್ನು ಉಳಿಸಬಹುದು ಎಲ್ಲರೂ ರಕ್ತದಾನ ಮಾಡುವಂತೆ ಕೋರಿದರು. ಜೇಸಿಐ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಘಟಕದ ಅಧ್ಯಕ್ಷರಾದ ಸುನಿಲ್ ಡಿ ಬಂಗೇರ,ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಸುವರ್ಣ, ಉಪಾಧ್ಯಕ್ಷರಾದ […]
Read More

03-04-2022, 4:10 PM
ಯುವವಾಹಿನಿ (ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ದಿನಾಂಕ 03-04-2022 ರಂದು ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ಯಶವಂತ್ ಎನ್. ರವರು ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಡಾ.ಗೀತಪ್ರಕಾಶ್ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ […]
Read More

03-04-2022, 3:12 PM
ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]
Read More

26-03-2022, 3:09 PM
ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.
Read More

20-03-2022, 4:53 PM
ಯುವವಾಹಿನಿ (ರಿ.) ಕಡಬ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕಡಬ, ಮರ್ದಾಳ ವಲಯದ ವತಿಯಿಂದ ಕಡಬ ದುರ್ಗಾಂಬಿಕಾ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 20.03.2022ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೆರವೇರಿಸಿ ಮಾತನಾಡಿ ಮಹಿಳೆಯರು ಕೂಡಾ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯದಲ್ಲಿಯ ತೊಡಗಿಸಿಕೊಂಡಾಗ ನಾಯಕತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ ಹಾಗೂ ಈ ದಿನ ಗೌರವ ಅಭಿನಂದನೆಗೆ ಭಾಜನರಾದ […]
Read More

20-03-2022, 10:00 AM
” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]
Read More