01-12-2025, 2:38 PM
ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು. […]
Read More
01-12-2025, 2:27 PM
ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. * ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು. * ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ […]
Read More
01-12-2025, 2:15 PM
ದಿನಾಂಕ 04-11-2025: ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು. ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ. ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ. ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ […]
Read More
22-10-2025, 4:57 PM
ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]
Read More
22-10-2025, 3:59 PM
ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
Read More
22-10-2025, 3:56 PM
ದಿನಾಂಕ 02- 10- 2025 : ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ದಸರಾ ಮಹೋತ್ಸವದ ಕೊನೆಯ ದಿನ ಶ್ರೀ ಶಾರದಾ ಮಾತೆಯ ಶೋಭಾ ಯಾತ್ರೆಯಂದು ನಾರಾಯಣ ಗುರು ವೃತ್ತದ ಬಳಿ ಸಾರ್ವಜನಿಕರಿಗೆ ತಂಪಾದ ಶರಬತ್ ನೀಡುವ ಸೇವಾ ಕಾರ್ಯ ಘಟಕದ ವತಿಯಿಂದ ನೆರವೇರಿತು. ಶರಬತ್ ಸೇವೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್. ಎಲ್ ಶೇಟ್ ಡೈಮಂಡ್ ಹೌಸ್ ನ ಮಾಲೀಕರಾದ ರವೀಂದ್ರ ಶೇಟ್ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸಾರ್ವಜನಿಕರಿಗೆ […]
Read More
22-10-2025, 3:46 PM
ದಿನಾಂಕ 04-10-2025 ರಿಂದ 6-10-2025 ರ ವರೆಗೆ ಶಿವಗಿರಿ ಯಾತ್ರೆ ಕೈಗೊಳ್ಳಲಾಯಿತು. ದಿನಾಂಕ 04-10-2025 ರಂದು ಶನಿವಾರ ರೈಲಿನಲ್ಲಿ 52 ಜನ ಸದಸ್ಯರ ತಂಡ ಹೊರಟು ಆದಿತ್ಯವಾರ ಬೆಳಿಗ್ಗೆ ವರ್ಕಳ ಶಿವಗಿರಿ ತಲುಪಿದೆವು. ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿ ಅಲ್ಲಿಂದ ನಮ್ಮನ್ನು ಶಿವಗಿರಿ ಮಠಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸ್ನಾನಾದಿಗಳನ್ನು ಮುಗಿಸಿ ಶಿವಗಿರಿ ಮಠ, ನಾರಾಯಣ ಗುರು ವರ್ಯರ ವಿಶ್ರಾಂತಿ ಗೃಹ, ಗುರುಗಳು ಸ್ಥಾಪಿಸಿದ ಶಾರದಾ ಪೀಠ, ಗುರು ವರ್ಯರ ಮೂಲ ಸಮಾಧಿ ಬೇಟಿ ನೀಡಿ […]
Read More
22-10-2025, 3:39 PM
ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ, ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇವರ ಸಹಕಾರದೊಂದಿಗೆ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, […]
Read More
22-10-2025, 3:32 PM
ದಿನಾಂಕ 28/07/2025 ರಂದು ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆಯನ್ನು ನಡೆಸಲಾಯಿತು
Read More
22-10-2025, 3:27 PM
ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು […]
Read More