
03-09-2019, 2:48 AM
ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]
Read More

28-08-2019, 5:14 PM
ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]
Read More

27-08-2019, 1:17 PM
ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.
Read More

27-08-2019, 2:32 AM
ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]
Read More

26-08-2019, 6:02 PM
ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]
Read More

26-08-2019, 5:48 PM
ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]
Read More

18-08-2019, 2:40 PM
ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ […]
Read More

18-08-2019, 8:16 AM
ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]
Read More

13-08-2019, 6:34 AM
ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]
Read More

11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More