
14-09-2025, 4:05 PM
ನಾರಾಯಣಗುರುಗಳ ಸಂದೇಶ ಪ್ರಸ್ತುತ ಕಾಲಘಟ್ಟದಲ್ಲಿ ದೀಪಸ್ತಂಭದಂತೆ ಸಮಾಜವನ್ನು ಬೆಳಗಿಸುತ್ತಿದೆ : ಲಕ್ಷ್ಮಣ್ ಕುಲಾಲ್ ಅಗ್ರಬೈಲು ಪ್ರಸ್ತುತ ಸಮಾಜದಲ್ಲಿ ಧಾರ್ಮಿಕ ಭೇದಭಾವ, ಜಾತಿ ವೈಷಮ್ಯ, ಆರ್ಥಿಕ ಅಸಮಾನತೆ, ಮತ್ತು ಸಾಮಾಜಿಕ ಅಸ್ಥಿರತೆ ಹೆಚ್ಚುತ್ತಿದೆ. ಇಂತಹ ಸಂದರ್ಭಗಳಲ್ಲಿ ನಾರಾಯಣಗುರುಗಳ ಸಮಾನತೆಯ ಸಂದೇಶ ಒಂದು ದೀಪಸ್ತಂಭವಾಗಿ ಕಾರ್ಯನಿರ್ವಹಿಸಿ ಸಮಾಜವನ್ನು ಬೆಳಗಿಸುತ್ತಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ತಿಳಿಸಿದರು ಅವರು ಯುವವಾಹಿನಿ ಬಂಟ್ಟಾಳ ತಾಲೂಕು ಘಟಕದ ಸದಸ್ಯ ಶ್ರವಣ್ ಕೊಟ್ಯಾನ್ ಬಿ.ಸಿರೋಡ್ ರವರ ಮನೆಯಲ್ಲಿ ನಡೆದ […]
Read More

14-09-2025, 3:58 PM
ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರ ಮನೆಯಲ್ಲಿ ಅವರ ಮಾತೃಶ್ರೀಯವರಾದ ಶ್ರೀಮತಿ ಸುಲೋಚನಿ ಪೂಜಾರಿ ಇವರಿಗೆ ಗೌರವಿಸುವುದರ ಮೂಲಕ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಶೇಖರ್ ಮಾಜಿ ಅಧ್ಯಕ್ಷರುಗಳನ್ನು ಮತ್ತು ಸದಸ್ಯರುಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಹಿಳಾ ನಿರ್ದೇಶಕಿ ಶ್ರೀಮತಿ ಶಿಲ್ಪಾ ದಿನೇಶ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಚರಣೆಯ ಬಗ್ಗೆ ಮಹತ್ವಪೂರ್ಣವಾದ ಸಂದೇಶ ನೀಡುತ್ತಾ, ಕಳೆದ ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘಟಕದ ಸದಸ್ಯರ ಹಿರಿಯರಾದ […]
Read More

13-08-2025, 2:33 PM
ಯುವವಾಹಿನಿ (ರಿ) ಸುರತ್ಕಲ್ ಘಟಕ ಮಹಿಳಾ ದಿನಾಚರಣೆ 11/03/2025 ರಂದು ಮಹಿಳಾ ಮಂಡಲ ಸುರತ್ಕಲ್ ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಶ್ರೀಮತಿ ಅನುರಾಧ ರಾಜೀವ್ ಇವರನ್ನು ಸನ್ಮಾನಿಸಲಾಯಿತು. ನಂತರ ಇವರು ಮಾತನಾಡಿ ಸಂಸಾರವೆಂಬ ಸಾಗಿಸಿ ಸುರಕ್ಷಿತವಾಗಿ ದಡ ತಲುಪಿಸುವ ಪ್ರತೀಯೊಂದು ಹೆಣ್ಣು ಮಗಳೂ ಕೂಡಾ ಸರ್ವ ಶ್ರೇಷ್ಠಳೆ ಎಂದು ತಿಳಿಸಿದರು. ಅದೇ ರೀತಿ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂಧರ್ಭದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಬಗೆಗೆ ಮಾಹಿತಿ ನೀಡುವ […]
Read More

13-08-2025, 2:31 PM
*ಯುವವಾಹಿನಿ (ರಿ) ಮಂಗಳೂರು ಘಟಕದ ಮಹಿಳಾ ದಿನಾಚರಣೆ* ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ಮಹಿಳಾ ದಿನಾಚರಣೆಯ ಶುಭ ಕೋರುತ್ತ ಮಾತನಾಡಿ ಪುರುಷ […]
Read More

13-08-2025, 2:28 PM
ಯುವವಾಹಿನಿ (ರಿ ) ಕೊಲ್ಯ ಘಟಕದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಹಕಾರದಲ್ಲಿ ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ತಾ. 12-03-2025 ಕೊಲ್ಯ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಸೆಲ್ಕೋ ಸೋಲಾರ್ ಪ್ರೈವೆಟ್ ಲಿ. ಇದರ ಸಿಬ್ಬಂದಿ ಶ್ರೀ ವಿನೋದ್ ಸೌರಶಕ್ತಿ ಬಳಕೆ ಬಗ್ಗೆ, ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಉಪಯೋಗ, ಸ್ವ ಉದ್ಯೋಗಕ್ಕೆ ಯಾವ ಸೌರ ಶಕ್ತಿ ಯಂತ್ರಗಳು ಉಪಯೋಗವಾಗುವುದು ಎಂಬುದರ ಬಗ್ಗೆ ವಿವರಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ […]
Read More

13-08-2025, 2:26 PM
ತಾ.12-03-2025 ನೇ ಬುಧವಾರ, ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ, ಕೊಲ್ಯದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಸರ್ವರನ್ನೂ ಸ್ವಾಗತಿಸಿದರು ಘಟಕದ ಮಹಿಳಾ ಸದಸ್ಯರಿಗಾಗಿ ದಿನಾಂಕ 08.03.2025 ಮತ್ತು 09.03.2025 ರಂದು ನಡೆದ ಆನ್ಲೈನ್ ಸ್ಫರ್ಧೆಯ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಯ ಫಲಿತಾಂಶದ ಪ್ರಕಟನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆ ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಬಿಲ್ಲವ ಸೇವಾ ಸಮಾಜ […]
Read More

13-08-2025, 2:24 PM
ಯುವವಾಹಿನಿ( ರಿ.) ಕೂಳೂರು ಘಟಕ ವಿಶ್ವ ಮಹಿಳಾ ದಿನಾಚರಣೆ ದಿನಾಂಕ 12-03-2025 ಶ್ರೀಮತಿ ವಾಣಿ, ಮುಖ್ಯೋಪಾಧ್ಯಾಯಿನಿ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು* ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಅಗತ್ಯತೆ ಬಗ್ಗೆ ಮಾತನಾಡಿದರು.. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಕವಿತಾ ಅಡ್ವೆ ಮಾತನಾಡಿ ಯುವವಾಹಿನಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಇದ್ದು, ಉತ್ತಮ ಪ್ರೋತ್ಸಾಹ […]
Read More

07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
Read More

07-08-2025, 4:39 PM
ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]
Read More