
30-10-2022, 3:15 PM
ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]
Read More

29-10-2022, 4:22 PM
ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]
Read More

26-10-2022, 5:54 PM
ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]
Read More

09-10-2022, 7:50 AM
ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]
Read More

09-10-2022, 3:17 AM
ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]
Read More

09-10-2022, 3:10 AM
ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]
Read More

08-10-2022, 9:38 AM
ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]
Read More

02-10-2022, 2:21 PM
ಕಡಬ :- ಭಜನೆ ಎಂಬ ಮೂರು ಅಕ್ಷರಕ್ಕೆ ಬಹಳ ಮಹತ್ವವಿದೆ.* ಭ,ಎಂದರೇ ಭಜಿಸು ಜ, ಎಂದರೇ ಜಪಿಸು ನೆ, ಎಂದರೇ ನೆನಪಿಸು ಈ ಸುಂದರ ಅರ್ಥ ಉಲ್ಲ ಭಜನೆಯನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಯಿ ದೇಯಿಬೈದೆತಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 02 ಅಕ್ಟೋಬರ್ 2022ರ ಆದಿತ್ಯವಾರದಂದು ಘಟಕದ ನಡೆಸಲಾಯಿತು. ಮಧ್ಯಾಹ್ನ ಗಂಟೆ 12:30ರಿಂದ 2:00 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರವೀಣ್ ಓಂಕಾಲ್, ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ […]
Read More

02-10-2022, 2:02 PM
ಪಣಂಬೂರು ಕುಳಾಯಿ :-ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮ ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಗೋಪಾಲ ಬಂಗೇರ ನೇರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಜಯಾನಂದ ಅಂಜನ್, ಮಹಾಪೌರರು, ಮಂಗಳೂರು ಮಹಾನಗರ ಪಾಲಿಕೆ, ಸತ್ಯಜಿತ್ ಸುರತ್ಕಲ್, ರಾಜ್ಯಾಧ್ಯಕ್ಷರು, ನಾರಾಯಣಗುರು ವಿಚಾರ […]
Read More

30-09-2022, 2:24 PM
ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]
Read More