
05-08-2018, 5:13 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]
Read More

05-08-2018, 4:37 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]
Read More

05-08-2018, 3:51 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]
Read More

05-08-2018, 3:03 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]
Read More

05-08-2018, 2:48 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]
Read More

05-08-2018, 8:09 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]
Read More

05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More

29-07-2018, 4:47 PM
ಕೊಲ್ಯ: ಯುವವಾಹಿನಿ ರಿ ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಸೋಮೇಶ್ವರ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಕೊಲ್ಯ ಇದರ ಸಹಯೋಗದೊಂದಿಗೆ ತಾರೀಕು 29-07-2018 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನ ಕೊಲ್ಯದಲ್ಲಿ ಜರಗಿತು.ಕಾರ್ಯಕ್ರಮವನ್ನು ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶ್ರೀಮತಿ ಸುಧಾಸುರೇಶ್ ರವರು ಸಾಂಪ್ರದಾಯಿಕವಾಗಿ ಉಧ್ಘಾಟಿಸಿ ಆಟಿಯ ಮಹತ್ವ ಹಾಗೂ ವಿಶೇಷತೆಯನ್ನು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಸೈಂಟ್ ಜೋಸೆಫ್ ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಚೈತ್ರಾ ಅಲೋಕ್ […]
Read More

29-07-2018, 4:31 PM
ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]
Read More

29-07-2018, 4:30 PM
ಪುತ್ತೂರು : ವಿದ್ಯೆ-ಉದ್ಯೋಗ -ಸಂಪರ್ಕ ಎಂಬ ದ್ಯೇಯವಾಕ್ಯದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಯುವವಾಹಿನಿ ಸಂಘಟನೆಂಯು ಕಷ್ಟದಲ್ಲಿರುವವರೆಗೆ ಸದಾ ಸ್ವಂದಿಸುವ ಸಂಘಟನೆಯಾಗಿ ಹೆಸರು ಗಳಿಸಿದೆ ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಅವರು ಜು .೨೨ ರಂದು ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಯುವವಾಹಿನಿ ಘಟಕದಲ್ಲಿ ಕಳೆದ […]
Read More