ಭಜನಾ ಕಾರ್ಯಕ್ರಮ
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
18-11-2019, 3:42 PM
ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]
18-11-2019, 2:19 PM
ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]
18-11-2019, 2:14 PM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]
15-11-2019, 3:36 PM
ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]
14-11-2019, 4:04 PM
ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]
14-11-2019, 3:52 PM
ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]
14-11-2019, 3:49 PM
ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]
14-11-2019, 3:01 AM
ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]
12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]