Yuvavahini

ಇತರೆ

ಬೆಳುವಾಯಿ ಘಟಕದ ಪದಗ್ರಹಣ ಕಾರ್ಯಕ್ರಮ

ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]

Read More

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ಕೂಳೂರಿನಲ್ಲಿ ಚಿಗುರೊಡೆದ ಯುವವಾಹಿನಿಯ 23ನೇ ಘಟಕ

ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]

Read More

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]

Read More

ಆಟಿಡೊಂಜಿ ದಿನ

ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್‌ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!