Yuvavahini

ಇತರೆ

ಸೈಬರ್ ವಂಚನೆಯ ಕುರಿತು ಮಾಹಿತಿ-ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 04-11-2025: ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು. ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ. ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ. ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ […]

Read More

“ಪುಣ್ಯಕ್ಷೇತ್ರ ದರ್ಶನ” -ಯುವವಾಹಿನಿ (ರಿ) ಕೊಲ್ಯ ಘಟಕ

ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]

Read More

ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ -ಯುವವಾಹಿನಿ(ರಿ.) ಉಪ್ಪಿನಂಗಡಿ ಘಟಕ

ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

Read More

11ನೇ ವರ್ಷದ ಉಚಿತ ಶರಬತ್ ಸೇವೆ -ಯುವವಾಹಿನಿ(ರಿ.) ಮಂಗಳೂರು ಘಟಕ

ದಿನಾಂಕ 02- 10- 2025 : ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ದಸರಾ ಮಹೋತ್ಸವದ ಕೊನೆಯ ದಿನ ಶ್ರೀ ಶಾರದಾ ಮಾತೆಯ ಶೋಭಾ ಯಾತ್ರೆಯಂದು ನಾರಾಯಣ ಗುರು ವೃತ್ತದ ಬಳಿ ಸಾರ್ವಜನಿಕರಿಗೆ ತಂಪಾದ ಶರಬತ್ ನೀಡುವ ಸೇವಾ ಕಾರ್ಯ ಘಟಕದ ವತಿಯಿಂದ ನೆರವೇರಿತು. ಶರಬತ್ ಸೇವೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್. ಎಲ್ ಶೇಟ್ ಡೈಮಂಡ್ ಹೌಸ್ ನ ಮಾಲೀಕರಾದ ರವೀಂದ್ರ ಶೇಟ್ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸಾರ್ವಜನಿಕರಿಗೆ […]

Read More

ಶಿವಗಿರಿ ಯಾತ್ರೆ-ಯುವವಾಹಿನಿ(ರಿ.)ಕೂಳೂರು ಘಟಕ

ದಿನಾಂಕ 04-10-2025 ರಿಂದ 6-10-2025 ರ ವರೆಗೆ ಶಿವಗಿರಿ ಯಾತ್ರೆ ಕೈಗೊಳ್ಳಲಾಯಿತು. ದಿನಾಂಕ 04-10-2025 ರಂದು ಶನಿವಾರ ರೈಲಿನಲ್ಲಿ 52 ಜನ ಸದಸ್ಯರ ತಂಡ ಹೊರಟು ಆದಿತ್ಯವಾರ ಬೆಳಿಗ್ಗೆ ವರ್ಕಳ ಶಿವಗಿರಿ ತಲುಪಿದೆವು. ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿ ಅಲ್ಲಿಂದ ನಮ್ಮನ್ನು ಶಿವಗಿರಿ ಮಠಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸ್ನಾನಾದಿಗಳನ್ನು ಮುಗಿಸಿ ಶಿವಗಿರಿ ಮಠ, ನಾರಾಯಣ ಗುರು ವರ್ಯರ ವಿಶ್ರಾಂತಿ ಗೃಹ, ಗುರುಗಳು ಸ್ಥಾಪಿಸಿದ ಶಾರದಾ ಪೀಠ, ಗುರು ವರ್ಯರ ಮೂಲ ಸಮಾಧಿ ಬೇಟಿ ನೀಡಿ […]

Read More

ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ -ಯುವವಾಹಿನಿ(ರಿ.) ಕೊಲ್ಯ ಘಟಕ

ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ, ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇವರ ಸಹಕಾರದೊಂದಿಗೆ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, […]

Read More

ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಭಜನಾ ಸಂಕೀರ್ತನೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ದಿನಾಂಕ 28/07/2025 ರಂದು ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆಯನ್ನು ನಡೆಸಲಾಯಿತು

Read More

ಆಟಿಡೊಂಜಿ ದಿನ -ಯುವವಾಹಿನಿ(ರಿ.) ಶಕ್ತಿನಗರ ಘಟಕ

ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು […]

Read More

ಆಟಿ ತಿಂಗೊಲ್ದ ಪೊಲಬು-ಯುವವಾಹಿನಿ( ರಿ.) ವಿಟ್ಲ ಘಟಕ

ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಹಾಗೂ ಘಟಕದ ವತಿಯಿಂದ ಕಾರ್ಯಕ್ರಮ ದಿನಾಂಕ 20/07/2025 ನೇ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ sslc ಮತ್ತು puc ಯಲ್ಲಿ ಶೇಕಡಾ 95% ಗಿಂತ ಅಧಿಕ ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಗುರುತಿಸಲಾಯಿತು ಮತ್ತು ಸದಸ್ಯರು ತಯಾರಿಸಿದ ಆಟಿ ತಿಂಗಳ ಬಗ್ಗೆ ಬಗೆಯ ತಿಂಡಿಗಳನ್ನು ಪ್ರದರ್ಶನ ಬಳಿಕ ಎಲ್ಲರಿಗೂ ಬಡಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Read More

ಕಾರ್ಗಿಲ್ ವಿಜಯ ದಿವಸ -ಯುವವಾಹಿನಿ(ರಿ.)ಮಂಗಳೂರು ಘಟಕ

ದಿನಾಂಕ 29-07-2025: ಕಷ್ಟಕರವಾದ ಭಾರತದ ಗಡಿ ಪ್ರದೇಶದಲ್ಲಿ ಹಗಲು ರಾತ್ರಿ ಎನ್ನದೇ ಬಿಸಿಲು, ಮಳೆ, ಕೊರೆಯುವ ಚಳಿಯ ನಡುವೆಯೂ ಭಾರತೀಯರಿಗೆ ರಕ್ಷಣೆ ನೀಡುತ್ತಿರುವ ನಮ್ಮ ಸೈನಿಕರ ಸಾಮರ್ಥ್ಯ ನಿಜವಾಗಿಯೂ ಹೆಮ್ಮೆಯ ವಿಷಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಘಟಕದಲ್ಲಿ ನಡೆದಂತಹ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕೆಂದು ಹೆಚ್ಚಿನ ಹೆತ್ತವರು ಬಯಸುತ್ತಾರೆ. ಆದರೆ ತನ್ನ ಮಗ ಸೈನ್ಯಕ್ಕೆ ಸೇರಿ ದೇಶ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!