19-04-2026, 2:00 PM
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]
Read More
19-04-2026, 10:00 AM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]
Read More
17-04-2026, 10:00 AM
ಮೂಡುಬಿದಿರೆ: ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಅಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 17/04/2026 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿರಾಜ್ ಅವರು ಮಾತನಾಡಿ, ಮಹಿಳೆಯರು ಆರಿ ಕೌಶಲ್ಯವನ್ನು ಅಳವಡಿಸಿಕೊಂಡರೆ ಸ್ವ […]
Read More
14-04-2026, 7:30 PM
ಮಂಗಳೂರು : ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ 14.04.2026 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು ನಡೆಯಿತು. ಈ ಸಂದರ್ಭದಲ್ಲಿ ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಭಾಷಣಕಾರರಾದ ಸುನಿಲ್ ಕುಮಾರ್ ಬಜಾಲ್ ಅವರು ಮಾತನಾಡಿ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಡಾ. ಅಂಬೇಡ್ಕರ್ ಅವರ ಜೀವನ ಹಾಗೂ ಶಿಕ್ಷಣದ ಹಂಬಲವು ಎಲ್ಲರಿಗೂ ಮಾದರಿಯಾಗಿದೆ. ಅಂಬೇಡ್ಕರ್ ಎಂದರೆ ಸಂವಿಧಾನ ಶಿಲ್ಪಿ ಹಾಗೂ ದಲಿತರ ಪರ ಹೋರಾಟಗಾರ […]
Read More
07-04-2026, 9:00 PM
ಮಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವಿದ್ಯಾವಂತರು ಅತ್ಯಂತ ಜಾಗರೂಕರಾಗಿ ಇರಬೇಕು ಎಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣೆಯ ಎ.ಎಸ್.ಐ ವೇಣುಗೋಪಾಲ್ ಅವರು ತಿಳಿಸಿದರು. ಅವರು ಏಪ್ರಿಲ್ 7 ರಂದು ಉರ್ವಸ್ಟೋರ್ನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಕ್ರೈಮ್ ಹಾಗೂ ಮಾದಕವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಜಾಗೃತಿಯೇ ರಕ್ಷಾಕವಚ:ಸೈಬರ್ ಅಪರಾಧಗಳ ಜಾಲದ […]
Read More
06-04-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಏಪ್ರಿಲ್ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 06-04-2026 ರಂದು ಸೋಮವಾರ ಸಂಜೆ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಜರುಗಿತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಜಯರಾಮ ಪೂಜಾರಿ ಅವರ ನೂತನ ಗೃಹ ಪ್ರವೇಶದ ಪ್ರಥಮ ವರ್ಷದ ಆಚರಣೆಯ ಪ್ರಯುಕ್ತ, ಅವರ ನಿವಾಸದಲ್ಲಿ ಈ ಭಜನಾ ಸೇವೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ 6.30 ರಿಂದ 7.30 ರವರೆಗೆ ನಡೆದ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಬಜಪೆ ಘಟಕದ […]
Read More
06-04-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಿರಂತರವಾಗಿ ನಡೆಯುತ್ತಾ ಬಂದಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 06-04-2026 ರಂದು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ಜರುಗಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ರಾಘವೇಂದ್ರ ಮಾತೃ ಭಜನಾ ಮಂಡಳಿ, ಕನ್ಯಾನ ಇವರ ಸಹಯೋಗದೊಂದಿಗೆ ನಡೆಸಿಕೊಡಲಾಯಿತು. ಸಂಜೆ 5.30ಕ್ಕೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರು ವಿವಿಧ ಭಕ್ತಿಗೀತೆ ಹಾಗೂ ನಾಮ ಸಂಕೀರ್ತನೆಗಳ ಮೂಲಕ ಭಕ್ತಾದಿಗಳನ್ನು […]
Read More
06-04-2026, 8:00 PM
ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]
Read More
05-04-2026, 9:00 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ […]
Read More
05-04-2026, 9:00 PM
ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]
Read More