Yuvavahini

ಇತರೆ

ಯುವವಾಹಿನಿ (ರಿ) ಪುತ್ತೂರು ಘಟಕ : ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ 2024-25 ನೇ ಸಾಲಿನ ಪದಗ್ರಹಣ ಸಮಾರಂಭ ಕಾರ್ಯಕ್ರಮವು ದಿನಾಂಕ 14-12-2024 ನೇ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆಯಿತು. ಕಾರ್ಯಕ್ರಮವು ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸ್ವಾಗತವನ್ನು ಘಟಕದ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿರವರು ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಕೆಡೆಂಜಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಯರಾಮ.ಬಿ.ಎನ್ ವಹಿಸಿದ್ದರು. ಮುಖ್ಯ […]

Read More

2024-25ನೇ ಸಾಲಿನ ಪದಗ್ರಹಣ : ವಿಟ್ಲ ಘಟಕ

ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ಪದಗ್ರಹಣ ಸಮಾರಂಭವು 11-12-2024ರಂದು ಬ್ರಹ್ಮಶ್ರೀ ಸಭಾಭವನ ಪೊನ್ನುಟ್ಟು ವಿಟ್ಲದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ ವಿಟ್ಲ ವಹಿಸಿದರು. ಮಾಧವ ಪೂಜಾರಿ ಪಟ್ಲ ಉದ್ಘಾಟಿಸಿದರು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಯಶವಂತ ಇವರು ಪ್ರಕಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಮರುವಳ ಹಾಗೂ ತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾಣಿಲ ಕುಕ್ಕಾಜೆ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ […]

Read More

ಕೋಟಿ – ಚೆನ್ನಯ ಕ್ರೀಡಾಕೂಟ

ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು. […]

Read More

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

Read More

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ಪದಗ್ರಹಣ ಸಮಾರಂಭ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಗ್ರಹಣ ಕಾರ್ಯಕ್ರಮ ದಿ. 16-11-2024 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.  ಗುರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಜಯಾನಂದ ಎಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಲ್ಲವ ಸಮಾಜದ ಪ್ರತಿಷ್ಟಿತ ಸಂಘಟನೆಯಾದ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದು, ಮಹಿಳಾ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು. ಶ್ರೀ ಬಪ್ಪನಾಡು ಕ್ಷೇತ್ರ ಮೂಲ್ಕಿಯ ಕಾರ್ಯನಿರ್ವಹಣಾ ಅಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ನಮ್ಮ ಸಮಾಜದ ಹೆಚ್ಚು ಹೆಚ್ಚು […]

Read More

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]

Read More

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]

Read More

ಯುವವಾಹಿನಿ (ರಿ) ಕಡಬ ಘಟಕ : ಗುರುಸ್ಪೂರ್ತಿ, ಭಜನೆ, ಸಾಧಕರಿಗೆ ಸನ್ಮಾನ

ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!