Yuvavahini

ಇತರೆ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]

Read More

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಡಾ.ಸದಾನಂದ ಪೂಜಾರಿ ಇವರಿಗೆ ಯುವವಾಹಿನಿ ವಿಶೇಷ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ನೇತ್ರ ತಪಾಸಣಾ ಉಚಿತ ಶಿಬಿರ

ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

Read More

ಸಹಾಯಾರ್ಥ ನಾಟಕ ಪ್ರದರ್ಶನ

ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!