
29-07-2018, 4:25 PM
ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]
Read More

29-07-2018, 4:05 PM
ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]
Read More

29-07-2018, 6:25 AM
ಕೂಳೂರು : ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ತುಳುನಾಡಿನ ಸಂಸ್ಕೃತಿ ,ಸಂಪ್ರದಾಯ ಹಾಗೂ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ರವಾನಿಸಬಹುದು, ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಇದರ ಸ್ಥಾಪಕ ಅಧ್ಯಕ್ಷರಾದ ಕೆಎ ರೋಹಿಣಿತಿಳಿಸಿದರು. ಆಗಿನ ಕಾಲದಲ್ಲಿ ಹೆತ್ತವರು ಹೇಳಿದಂತೆ ಮಕ್ಕಳು ಕೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಮಕ್ಕಳು ಹೇಳಿದಂತೆ ಹೆತ್ತವರು ಕೇಳಬೇಕಾದ ಪರಿಸ್ಥಿತಿ , ಆಟಿ ತಿಂಗಳಿನ ವಿಶೇಷತೆ ,ಅಮಾವಾಸ್ಯೆ ಬಡಿಸುವುದು ,ಆಟಿ ಕಳಂಜ […]
Read More

29-07-2018, 3:32 AM
ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]
Read More

29-07-2018, 2:10 AM
ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ […]
Read More

22-07-2018, 6:26 PM
ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]
Read More

14-07-2018, 8:18 AM
ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]
Read More

12-07-2018, 4:22 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.
Read More

12-07-2018, 2:43 AM
ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]
Read More

08-07-2018, 5:13 PM
ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]
Read More