Yuvavahini

ಇತರೆ

ಬಂಟ್ವಾಳ ಯುವವಾಹಿನಿಯ ವತಿಯಿಂದ ತುಳುವೆರೆ ತುಡಾರ ಪರ್ಬ-2014

ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]

Read More

ಭಾರತ್ ಬ್ಯಾಂಕ್ : ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2014

ಸಮಾಜದ ಜನರ ಆರ್ಥಿಕ ವ್ಯವಸ್ಥೆಗೊಂದು ಭದ್ರ ಬುನಾದಿಯನ್ನು ಹಾಕಿಕೊಡಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಮಾಜದ ಹೆಸರು ಅಗ್ರಸ್ಥಾನದಲ್ಲಿ ಬರಬೇಕು ಎನ್ನುವ ಉದಾತ್ತ ಚಿಂತನೆಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಪ್ರಾಯೋಜಿತವಾಗಿ ಹುಟ್ಟಿ ಕೊಂಡ ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಂದು ಮಲ್ಟಿ-ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಭವಿಷ್ಯದ ದೃಷ್ಠಿಯಲ್ಲಿ ಸ್ಪಷ್ಟವಾದ ಗುರಿ ಇದ್ದರೂ ಆ ಗುರಿಯನ್ನು ಮುಟ್ಟುವುದು ಸುಲಭದ ಕೆಲಸ ಅಲ್ಲ ಎನ್ನುವ ಸತ್ಯ ಸ್ಪಷ್ಟವಾಗಿ ತಿಳಿದಿದ್ದರೂ ಕೆಲವೇ ವರುಷದ ಸೀಮಿತ ಅವಧಿಯಲ್ಲಿ ಮುಂಬೈಯ ಗಡಿ […]

Read More

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]

Read More

ಸಾಧನಶೀಲ ವಿಶಿಷ್ಟ ಯುವ ಉದ್ಯಮಿ ಶ್ರೀ ಪ್ರಜ್ವಲ್ ಕುಮಾರ್

ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]

Read More

ಬಹುಮುಖ ಪ್ರತಿಭೆಯ ಶಿಕ್ಷಕ ಶ್ರೀ ನರೇಂದ್ರ ಕುಮಾರ್ ಕೋಟ

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತೊಂದು ಕನ್ನಡದಲ್ಲಿ ಚಾಲ್ತಿಯಲ್ಲಿದೆ, ಆಡಿಗೆ ಎಲ್ಲಾ ರೀತಯ ಸೊಪ್ಪೂ ರುಚಿಸುತ್ತದೆ ಮಾತ್ರವಲ್ಲದೆ ಅಂತಹ ವಿಶೇಷ ಗುಣವನ್ನೂ ಅದು ಹೊಂದಿದೆ.ಬಹುಷ ಸಾಹಿತ್ಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡೆ ಮತ್ತು ತರಬೇತಿ ಹೀಗೆ ಕ್ರೀಯಾಶೀಲತೆಯ ಬಹುಮುಖಗಳನ್ನು ತನ್ನೊಬ್ಬನೊಳಗೆ ಹುದುಗಿಸಿಕೊಂಡು ಒತ್ತಡದ ಜೀವನದ ನಡುವೆಯೂ ಪಾದರಸದಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ನರೇಂದ್ರ ಕುಮಾರ್ ಕೋಟ. ತಾನು ನಿರ್ವಹಿಸುತ್ತಿರುವ ಶಿಕ್ಷಕ ವೃತ್ತಿಯನ್ನು ವೃತ್ತಿ ಎಂದು ಕೊಂಡು ದುಡಿಯದೆ ಅದು ನನ್ನ ಜೀವನದಲ್ಲಿ ದೇವರು ನೀಡಿದ ಕರ್ತವ್ಯ ಎನ್ನುವ ರೀತಿಯಲ್ಲಿ […]

Read More

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ.

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ. ಉಪ್ಪಿನಂಗಡಿಯ ರಾಜ್‍ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ […]

Read More

ಶ್ರೀ ಜೆ. ತಿಮ್ಮಪ್ಪ ಪೂಜಾರಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2014

ಸದಾ ಹಸನ್ಮುಖಿ, ಕ್ರಿಯಾ ಶೀಲ ನಡಿಗೆ, ಮೆಲು ಮಾತು, ಹಿತವಾದ ನುಡಿ, ಬಿಳಿ ಪಂಚೆ, ಬಿಳಿ ಅಂಗಿ ಇವಷ್ಟೇ ಅವರ ಆಸ್ತಿ. ಆದರೆ ಸಾಹಿತ್ಯದಲ್ಲಿ ಅವರದ್ದು ದೈತ್ಯ ಪ್ರತಿಭೆ. ತಿಮ್ಮಪ್ಪ ಪೂಜಾರಿಯವರು ಮೂಲತಃ ಜೆಪ್ಪಿನಮೊಗರು ನಿವಾಸಿ. ಈ ನಾಡು ಕಂಡ ಅಪರೂಪದ ಸಾಹಿತಿ, ತುಳು ಭಾಷೆಯಲ್ಲಿ ಎರಡು ಕೃತಿಗಳನ್ನು ಪ್ರಕಟಿಸಿದ್ದು ಇನ್ನೆರಡು ಕೃತಿಗಳನ್ನು ಪ್ರಕಟಣೆಗೆ ಸಿದ್ಧ ಪಡಿಸಿರುವ ತಿಮ್ಮಪ್ಪ ಪೂಜಾರಿಯವರು ತುಳು ಭಾಷೆಯಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಗ್ರಾಮ್ಯವಾದ ಮತ್ತು ಅಷ್ಟೇ ಸರಳವಾದ ಭಾಷಾ ಪ್ರಯೋಗದ ಮೂಲಕ […]

Read More

ರಾಜ್ಯಮಟ್ಟದ ಬೆಳ್ಳಿಪದಕ ವಿಜೇತ ಗೃಹರಕ್ಷಕಿ ಕು| ಲೀಲಾ ಎಸ್. ಕುಕ್ಯಾನ್

ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ […]

Read More

ಡಾ. ಮಮತಾ ಬಾಲಚಂದ್ರ :ಯುವವಾಹಿನಿ ಗೌರವ ಅಭಿನಂದನೆ -2014

  ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2014

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಚಾತುರ್ಯವನ್ನು ಮೆರೆಸಿದ ಮೇರು ಸಾಹಿತಿಗಳಲ್ಲಿ ಶ್ರೀಮತಿ ಜಾನಕಿ ಬ್ರಹ್ಮಾವರ ಅವರೂ ಒಬ್ಬರು. ಭಾಷೆ, ಬರಹ ಮತ್ತು ಕಥಾ ಅಭಿವಕ್ತಿಯಲ್ಲಿ ಆಳಕ್ಕೆ ಇಳಿದು ಓದುಗನ ಮನಸ್ಸನ್ನು ಮುಟ್ಟುವಂತೆ, ತಟ್ಟುವಂತೆ ಮಾಡಿ ತನ್ನ ಬರಹದ ಮೂಲಕವೇ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿರುವ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಅವರು ಈ ನಾಡುಕಂಡ ಅಪೂರ್ವ ಸಾಹಿತಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ಬರುವವರು. ಎಂ.ಎ., ಬಿ.ಎಡ್. ಪದವೀಧರರಾಗಿದ್ದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿಪೂರ್ವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!