12-12-2025, 6:12 AM
ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025 ದಿನಾಂಕ 23/11/2025ರಂದು ಭಾನುವಾರ ಸ್ಥಳ. ಜೂನಿಯಾರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು . ಬೆಳಗ್ಗೆ ಊರಿನ ಪ್ರಗತಿಪರ ಕೃಷಿಕರಾದ ಶ್ರೀಯುತ ವಾಸು ಪೂಜಾರಿ ಗುಂಡ್ಯಡ್ಕರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಇಲ್ಲಿ ಸೇರಿದ ಎಲ್ಲ ತಂಡಗಳಿಗೆ ಹಾಗೂ ಘಟಕದ ಎಲ್ಲರಿಗೂ ಶುಭಾರೈಸಿದರು. ನಂತರ ಸಭಾಕಾರ್ಯಕ್ರಮ ನಡೆಯಿತ್ತು. ಘಟಕದ ಉಪಾಧ್ಯಕ್ಷರಾದ ಸಮಿತ್ […]
Read More
12-12-2025, 6:03 AM
ಯುವ ಸಮುದಾಯ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು” .. ನ್ಯಾಯವಾದಿ ಸಂತೋಷ್ ಕುಮಾರ್. ಯುವಕರು ಸಮಾಜದ ಸಮಸ್ಯೆ, ನೋವುಗಳಿಗೆ ಸ್ಪಂದಿಸುವ ಹಾಗೂ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಆವರ ಮೂಲಕ ಸಂಘಟನೆಗಳ ಉದ್ದೇಶ ಸಾರ್ಥಕವಾಗಬಲ್ಲುದು. ಯುವವಾಹಿನಿ ಸಂಘಟನೆ ತನ್ನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ಪಡೆದಿರುವುದು ಅಭಿನಂದನಾರ್ಹ ಎಂದು ಉಪ್ಪಿನಂಗಡಿಯ ಖ್ಯಾತ ನ್ಯಾಯವಾದಿ ಶ್ರೀ ಸಂತೋಷ್ ಕುಮಾರ್ ತಿಳಿಸಿದರು. ಅವರು ದಿ.22.11.25 ರಂದು ಬೆಳ್ಳಿಪ್ಪಾಡಿ ಶ್ರೀ ಚಂದ್ರಶೇಖರ ಕೆ ಸನಿಲ್ ರವರ ಮನೆ “ಯಮುನಾ” ದಲ್ಲಿ ನಡೆದ ಘಟಕದ ಮಹಾಸಭೆ […]
Read More
12-12-2025, 5:57 AM
ದಿನಾಂಕ 22/11/2025 ಯುವವಾಹಿನಿ ಸಭಾಂಗಣ ಶ್ರೀಮತಿ ನೈನಾ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಯೊಂದಿಗೆ ಪ್ರಾರಂಭವಾಯಿತು. ಅಧ್ಯಕ್ಷರು ಬಂದಿರುವ ಎಲ್ಲರನ್ನು ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಅವರು ತನ್ನ ಪ್ರಸ್ತಾವಿಕ ನುಡಿಯಲ್ಲಿ ಯುವವಾಹಿನಿಯ ಮಹಿಳಾ ಘಟಕ ಹಿಂದಿನಿಂದ ಇಂದಿನವರಗೆ ನಡೆದು ಬಂದ ಹಾದಿಯ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಶ್ರೀಮತಿ ನಮಿತಾ ಶ್ಯಾಮ, ಸಲಹಾ ಸಮಿತಿ ಸದಸ್ಯರು, ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ. ಅವರು ದೀಪ […]
Read More
12-12-2025, 5:49 AM
ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್ವಿಎಸ್ ಶಾಲಾ ಮೈದಾನದಲ್ಲಿ, ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ ಬಿರುವೆರ ಕನಸು ಮಣಿಹಳ್ಳ ದ್ವೀತೀಯ ಪ್ರಶಸ್ತಿ, ವಿಕ್ರಮ್ ಶಾಂತಿ ಕೆರೆಕೋಡಿಗುತ್ತು ಮಾಲಕತ್ದದ […]
Read More
12-12-2025, 5:36 AM
25-11-2025 ಸಂಗೀತ ಎಂಬುದು ಮನಸ್ಸುಗಳನ್ನು ಜೋಡಿಸುವ ಶಕ್ತಿ, ಜನರನ್ನು ಒಗ್ಗೂಡಿಸುವ ಶಕ್ತಿ ಹಾಗೂ ನಮ್ಮ ಮನಸ್ಸಿನ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುವ ಒಂದು ಕಲೆಯಾಗಿದೆ ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ ಹೇಳಿದರು. ಅವರು ಘಟಕದ ಆಶ್ರಯದಲ್ಲಿ ನಡೆದ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯೊoದಿರುತ್ತದೆ ಅಂತಹ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಮಂಗಳೂರು ಘಟಕವೂ […]
Read More
01-12-2025, 2:55 PM
ಕೋಟಿ ಚೆನ್ನಯ್ಯ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಭಾನುವಾರ, ಅಕ್ಟೋಬರ್ 12 ರಂದು ನಾಡಪ್ರಭು ಕೆಂಪೇಗೌಡ ಬ್ಯಾಡ್ಮಿಂಟನ್ ಕೋರ್ಟ್, ವಿಜಯನಗರ ದಲ್ಲಿ ನಡೆಯಿತು. ಪುರುಷರ ಸಿಂಗಲ್ಸ್, ಡಬಲ್ಸ್, ಮಹಿಳೆಯರ ಡಬಲ್ಸ್ , ಮಿಕ್ಸಡ್ ಡಬಲ್ಸ್ ಪಂದ್ಯಗಳು* ನಡೆದವು. ಮಧ್ಯಾಹ್ನ 3 ಗಂಟೆಯಿಂದ ಮಾಸಿಕ ಸಭೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಬ್ಯಾಡ್ಮಿಂಟನ್ ಕೋರ್ಟ್, ರೆಫರಿಗಳು, ಜಡ್ಜ್ ಹಾಗೂ ಇತರೆ ಸ್ಥಳೀಯ ವ್ಯವಸ್ಥೆಗಳನ್ನು ಕ್ರೀಡಾ ನಿರ್ದೇಶಕರು ಕಿಶನ್ ಪೂಜಾರಿ ಮತ್ತು ರಕ್ಷಾ ಪ್ರಾಯೋಜಿಸಿದ್ದರು. ಸುಂದರ ಟ್ರೋಫಿಗಳು ಮತ್ತು […]
Read More
01-12-2025, 2:38 PM
ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು. […]
Read More
01-12-2025, 2:27 PM
ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. * ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು. * ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ […]
Read More
01-12-2025, 2:15 PM
ದಿನಾಂಕ 04-11-2025: ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು. ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ. ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ. ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ […]
Read More
22-10-2025, 4:57 PM
ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]
Read More