27-01-2026, 8:00 PM
ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ […]
Read More
18-01-2026, 7:00 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]
Read More
18-01-2026, 1:11 PM
ಕೂಳೂರು : ಯುವವಾಹಿನಿ ಸಂಸ್ಥೆಯು ಯಾವ ಉದ್ದೇಶದಿಂದ ಪ್ರಾರಂಭವಾಯಿತು ಎಂಬುದನ್ನು ಅರಿತು ಆ ದಿಕ್ಕಿನಲ್ಲಿ ಮುನ್ನಡೆಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರ, ವಿದ್ಯಾನಗರದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಸುವರ್ಣ ಹೇಳಿದರು. ಅವರು ದಿನಾಂಕ 18-01-2026ರಂದು ಕೂಳೂರು ಫಲ್ಗುಣಿ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ) ಕೂಳೂರು ಘಟಕದ ಪದಗ್ರಹಣ–2026 ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಯುವವಾಹಿನಿ ಸಂಸ್ಥೆಯನ್ನು ಸ್ಥಾಪಿಸಿದ ಉದ್ದೇಶವನ್ನು ಅರಿತು ಯುವ ಪೀಳಿಗೆಯು ಮುಂದಿನ […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]
Read More
12-12-2025, 5:57 AM
ದಿನಾಂಕ 22/11/2025 ಯುವವಾಹಿನಿ ಸಭಾಂಗಣ ಶ್ರೀಮತಿ ನೈನಾ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಯೊಂದಿಗೆ ಪ್ರಾರಂಭವಾಯಿತು. ಅಧ್ಯಕ್ಷರು ಬಂದಿರುವ ಎಲ್ಲರನ್ನು ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಅವರು ತನ್ನ ಪ್ರಸ್ತಾವಿಕ ನುಡಿಯಲ್ಲಿ ಯುವವಾಹಿನಿಯ ಮಹಿಳಾ ಘಟಕ ಹಿಂದಿನಿಂದ ಇಂದಿನವರಗೆ ನಡೆದು ಬಂದ ಹಾದಿಯ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಶ್ರೀಮತಿ ನಮಿತಾ ಶ್ಯಾಮ, ಸಲಹಾ ಸಮಿತಿ ಸದಸ್ಯರು, ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ. ಅವರು ದೀಪ […]
Read More
21-10-2025, 3:33 PM
2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ […]
Read More
21-10-2025, 3:19 PM
ದಿನಾಂಕ: 06-07-2025 ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ,ಗ್ರಾಮ ಚಾವಡಿ ಕೊಣಾಜೆಯಲ್ಲಿ ನೆರವೇರಿತು.ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು..ಘಟಕದ ಒಂದನೇ ಉಪಾಧ್ಯಕ್ಷರು ವಿಜೇತ್ ಪಜೀರು ಪ್ರಾಸ್ತವಿಕ ಭಾಷಣದೊಂದಿಗೆ ಬಂದ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು, ಈ ಕಾರ್ಯಕ್ರಮದ ಉದ್ಗಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಂಘ(ರಿ) ಗ್ರಾಮಚಾವಡಿಯ ಅಧ್ಯಕ್ಷರು ಆದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಅವರು ದೀಪಾ ಬೆಳಗುವುದರೊಂದಿಗೆ ನೆರವೇರಿಸಿದರು..ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ವಹಿಸಿದ್ದರು.ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ […]
Read More