Yuvavahini

ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ ಘಟಕದ ಪದಗ್ರಹಣ ಸಮಾರಂಭ

ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]

Read More

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]

Read More

ಯುವವಾಹಿನಿ (ರಿ ) ಕೊಲ್ಯ ಘಟಕದ ಪದಗ್ರಹಣ ಸಮಾರಂಭ : 2019-20

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭ

ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]

Read More

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]

Read More

ಯುವವಾಹಿನಿ (ರಿ.) ಬಜ್ಪೆ ಘಟಕದ ಪದಗ್ರಹಣ

ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ […]

Read More

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ಪದಗ್ರಹಣ

ಕೆಂಜಾರು-ಕರಂಬಾರು : ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶದೊಂದಿಗೆ ಸಮಾಜ ಸಾಧಕರನ್ನು ಗುರುತಿಸುವ, ವಿದ್ಯಾರ್ಜನೆ ಹಾಗೂ ಅಶಕ್ತರಿಗೆ ನೆರವು ನೀಡುವ ಮೂಲಕ ಯುವವಾಹಿನಿ ಕೆಂಜಾರು-ಕರಂಬಾರು ಘಟಕ ಸಮಾಜ ಮುಖೀಯಾಗಿದೆ. ಕುಟುಂಬ ಹಾಗೂ ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಕೆಂಜಾರು-ಕರಂಬಾರಿನ ಶ್ರೀದೇವಿ ಭಜನ ಮಂದಿರದಲ್ಲಿ ದಿನಾಂಕ 06.01.2019 ರಂದು ನಡೆದ ಯುವ ವಾಹಿನಿ ಕೆಂಜಾರು-ಕರಂಬಾರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಬಿಲ್ಲವ ಸೇವಾ ಸಂಘ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!