Yuvavahini

ಪದಗ್ರಹಣ

ಸಂಘರ್ಷ ರಹಿತ ಗುರುತತ್ವ ಅನುಕರಣೀಯವಾದುದು : ಶಶಿಧರ್ .ಕೆ

ಮಾಣಿ : ನಾರಾಯಣಗುರುಗಳು ಈ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರು. ತಮ್ಮ ಸಂಘರ್ಷ ರಹಿತವಾದ ಕ್ರಾಂತಿ ತತ್ವದ ಮೂಲಕ ಸಮಾಜದ ಉದ್ಧರಕ್ಕಾಗಿ ದುಡಿದವರು. ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾಜದಲ್ಲಿ ಧನಾತ್ಮಕವಾದ ಬದಲಾವಣೆಗೆ ಕಾರಣರಾದರು ಎಂದು ಶಶಿಧರ್ ಕೆ. ಅಂಡಿಂಜೆ ಹೇಳಿದರು. ಅವರು ಯುವವಾಹಿನಿ(ರಿ) ಮಾಣಿ ಘಟಕದ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ನಡೆದ ಗುರುಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು. […]

Read More

ಯುವವಾಹಿನಿ ಭವಿಷ್ಯದ ಭರವಸೆಯ ನಂದಾದೀಪ : ಗೋಪಾಲಕೃಷ್ಣ

ಬೆಂಗಳೂರು : ಯುವವಾಹಿನಿ ಸಮಾಜದ ಭೂತ, ವರ್ತಮಾನ ಹಾಗೂ ಭವಿಷ್ಯದ ನಂದಾದೀಪವಾಗಲಿದೆ. ಯುವವಾಹಿನಿ ಶಬ್ದದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ , ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಾಮಾಜಿಕ ಕಾಳಜಿಯಿಂದ ಈ ಹರಿವಿನ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ನೆಕ್ಕಿತಪುಣಿ ಗೋಪಾಲಕೃಷ್ಣ ಅಭಿಪ್ರಾಯ ಪಟ್ಟರು. ಅವರು ದಿನಾಂಕ 09.09.2018 ರಂದು ಬೆಂಗಳೂರು ಮಲ್ಲೇಶ್ವರಂ ಸೇವಾ ಸದನ ಆಡಿಟೋರಿಯಂ ನಲ್ಲಿ ಯುವವಾಹಿನಿಯ […]

Read More

ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತಿಗೆ ಬೆಲೆ : ನಡುಬೈಲು

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]

Read More

ಮಹಾಸಭೆ , ಪ್ರತಿಜ್ಞಾವಿಧಿ ಭೋಧನೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ‌ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]

Read More

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ‌ಕಾರ್ಯದಲ್ಲಿ‌ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ‌ ತಿಳಿಸಿದರು. ಅವರು ದಿನಾಂಕ‌ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]

Read More

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]

Read More

ಹಿರಿಯರ ಸತತ ಪ್ರಯತ್ನ, ದೂರದೃಷ್ಟಿ ಯುವವಾಹಿನಿಯ ಯಶಸ್ಸು : ಯಶವಂತ ಪೂಜಾರಿ

ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ […]

Read More

ಯುವವಾಹಿನಿಯ 31ನೇ ಘಟಕ ಉದ್ಘಾಟನೆ

ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]

Read More

ಯುವವಾಹಿನಿ ಎಂಬುದು ದೇಗುಲ : ಜಯಾನಂದ

ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ‌ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!