Yuvavahini

ಪದಗ್ರಹಣ

ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 21.12.2024ನೇ ಶನಿವಾರ, ಅಪರಾಹ್ನ ಗಂಟೆ 6.30ಕ್ಕೆ ಉಪ್ಪಿನಂಗಡಿ ಹೆಚ್ ಎಂ ಆಡಿಟೋರಿಯಂ ನಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ಡಾ.ಸದಾನಂದ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೆಡೆಂಜಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕ ಕಳಕಳಿಯ ಸಂಘಟನೆ ಯೊಂದಿಗೆ […]

Read More

ಯುವವಾಹಿನಿ (ರಿ) ಪುತ್ತೂರು ಘಟಕ : ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ 2024-25 ನೇ ಸಾಲಿನ ಪದಗ್ರಹಣ ಸಮಾರಂಭ ಕಾರ್ಯಕ್ರಮವು ದಿನಾಂಕ 14-12-2024 ನೇ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆಯಿತು. ಕಾರ್ಯಕ್ರಮವು ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸ್ವಾಗತವನ್ನು ಘಟಕದ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿರವರು ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಕೆಡೆಂಜಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಯರಾಮ.ಬಿ.ಎನ್ ವಹಿಸಿದ್ದರು. ಮುಖ್ಯ […]

Read More

2024-25ನೇ ಸಾಲಿನ ಪದಗ್ರಹಣ : ವಿಟ್ಲ ಘಟಕ

ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ಪದಗ್ರಹಣ ಸಮಾರಂಭವು 11-12-2024ರಂದು ಬ್ರಹ್ಮಶ್ರೀ ಸಭಾಭವನ ಪೊನ್ನುಟ್ಟು ವಿಟ್ಲದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ ವಿಟ್ಲ ವಹಿಸಿದರು. ಮಾಧವ ಪೂಜಾರಿ ಪಟ್ಲ ಉದ್ಘಾಟಿಸಿದರು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಯಶವಂತ ಇವರು ಪ್ರಕಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಮರುವಳ ಹಾಗೂ ತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾಣಿಲ ಕುಕ್ಕಾಜೆ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ […]

Read More

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

Read More

ಪದಗ್ರಹಣ ಸಮಾರಂಭ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಗ್ರಹಣ ಕಾರ್ಯಕ್ರಮ ದಿ. 16-11-2024 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.  ಗುರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಜಯಾನಂದ ಎಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಲ್ಲವ ಸಮಾಜದ ಪ್ರತಿಷ್ಟಿತ ಸಂಘಟನೆಯಾದ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದು, ಮಹಿಳಾ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು. ಶ್ರೀ ಬಪ್ಪನಾಡು ಕ್ಷೇತ್ರ ಮೂಲ್ಕಿಯ ಕಾರ್ಯನಿರ್ವಹಣಾ ಅಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ನಮ್ಮ ಸಮಾಜದ ಹೆಚ್ಚು ಹೆಚ್ಚು […]

Read More

ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯವಿದ್ದು, ಸಂಘಟನೆಯೊಂದು ಸಮಾಜಮುಖಿಯಾದ ತನ್ನ ಚಿಂತನೆಗಳಲ್ಲಿ ರಚನಾತ್ಮಕತೆಯನ್ನು ಅಳವಡಿಸಿಕೊಂಡಾಗ ಅದು ಸರ್ವಮಾನ್ಯತೆಯನ್ನು ಪಡೆದುಕೊಳ್ಳುತ್ತದೆ : ಉದ್ಯಮಿ ಲೋಕೇಶ್ ಪೂಜಾರಿ

ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು. ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, […]

Read More

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!