Yuvavahini

ಪದಗ್ರಹಣ

ಸುಂದರ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಪ್ರೊತ್ಸಾಹ ಅಗತ್ಯ- ಪ್ರಭಾಕರ ನೀರುಮಾರ್ಗ

ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

Read More

ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]

Read More

ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ : ಸಂಪತ್ ಸುವರ್ಣ

ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಪದಗ್ರಹಣ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು  ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ  ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]

Read More

ಯುವವಾಹಿನಿ (ರಿ,) ಮುಲ್ಕಿ ಘಟಕದ ಪದಗ್ರಹಣ ಸಮಾರಂಭ .

ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]

Read More

ಪಠ್ಯದೊಂದಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಮಕ್ಕಳಿಗೆ ಸಹಕಾರಿ : ಜಯಂತ್ ನಡುಬೈಲು

ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]

Read More

ರಾಜಕೀಯದಿಂದಲೇ ಉದ್ಧಾರ ಎಂಬುದು ಭ್ರಮೆ : ಡಾ. ಮಂಜುನಾಥ ಕೋಟ್ಯಾನ್

ಮೂಡುಬಿದಿರೆ : ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ ಹಾಲು-ಜೇನು ಹರಿಯುವುದು ಸಾಧ್ಯವಿಲ್ಲ. ರಾಜಕೀಯದಿಂದಲೆ ಉದ್ಧಾರ ಎಂಬುದು ಭ್ರಮೆ ಬೇಡ’’ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ನುಡಿದರು. ಅವರು ಮೂಡುಬಿದಿರೆಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾಜಕ್ಕೆ ಘೋರ ಸಿಟ್ಟಿಗಿಂತ ಸಾತ್ವಿಕ ಸಿಟ್ಟಿನ ಅಗತ್ಯವಿದೆ. ಬದಲಾವಣೆಗಿಂತ […]

Read More

ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿ : ಸುಧಾಕರ ಸುವರ್ಣ

ಮಂಗಳೂರು : ತುಳುನಾಡು ಮೂಲತಃ ಮಾತೃಮೂಲ ಸಂಸ್ಕ್ರತಿಯ ನಾಡು. ಇಲ್ಲಿ ಮಹಿಳೆಗೆ ಉನ್ನತ ಸ್ಥಾನವಿದೆ. ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿಯಾಗಿದ್ದಾಳೆ ಎಂದರಲ್ಲದೆ, ತುಳು ಹಬ್ಬಗಳನ್ನು ಸಾಮೂಹಿಕ ನೆಲೆಯಲ್ಲಿ ಆಚರಿಸುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧಾಕರ ಸುವರ್ಣ ಹೇಳಿದರು. ಮಂಗಳೂರು ಉರ್ವಾಸ್ಟೋರ್‍ನಲ್ಲಿರುವ ತುಳು ಭವನದಲ್ಲಿ ದಿನಾಂಕ‌ 21.04.2019 ರಂದು ನಡೆದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಬಹುಸಂಸ್ಕ್ರತಿಗಳು […]

Read More

ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]

Read More

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!